Sunday, February 23, 2025
Sunday, February 23, 2025

ಕುಂದಾಪ್ರ ಕನ್ನಡ ಗಲ್ಫ್ ಬಳಗದಿಂದ ಪತ್ರಕರ್ತರಿಗೆ ಫೇಸ್ ಶೀಲ್ಡ್

ಕುಂದಾಪ್ರ ಕನ್ನಡ ಗಲ್ಫ್ ಬಳಗದಿಂದ ಪತ್ರಕರ್ತರಿಗೆ ಫೇಸ್ ಶೀಲ್ಡ್

Date:

ಕುಂದಾಪ್ರ ಕನ್ನಡ ಗಲ್ಫ್ ಬಳಗ ದುಬೈ ಇವರ ವತಿಯಿಂದ ಉಡುಪಿ ಜಿಲ್ಲಾ ಪತ್ರಕರ್ತರಿಗೆ ಕೋವಿಡ್ 19 ರಕ್ಷಣಾತ್ಮಕ ಮುಖ ಗವಸು (ಫೇಸ್ ಶೀಲ್ಡ್) ಗಳನ್ನು ನೀಡಲಾಯಿತು. ದುಬೈ ಉದ್ಯಮಿ ಶೀನ ದೇವಾಡಿಗ ಕೊಡಪಾಡಿ ಮಾತನಾಡುತ್ತಾ, ಕೋವಿಡ್ ಮಹಾಮಾರಿಯ ಈ ಸಂದಿಗ್ಧ ಸಮಯದಲ್ಲೂ ಸುದ್ದಿಮನೆಯ ರೂವರಿಗಳಾಗಿ ತಮ್ಮ ಕರ್ತವ್ಯ ನಿಭಾಯಿಸುವ ಪತ್ರಕರ್ತರ ಸೇವೆ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯಾ ಪಾಯ್ಸ್, ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಉಪಾಧ್ಯಕ್ಷ ಮಝರ್, ಕಾರ್ಯದರ್ಶಿ ನಾಗರಾಜ್ ರಾಯಪ್ಪನ ಮಠ, ಉಪ ಕಾರ್ಯದರ್ಶಿ ರಾಘು ಬಳಕುರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!