Monday, July 27, 2026
Monday, July 27, 2026

ಪ್ರಾಕೃತಿಕ ವಿಕೋಪ: ಚೆಕ್ ವಿತರಣೆ

ಪ್ರಾಕೃತಿಕ ವಿಕೋಪ: ಚೆಕ್ ವಿತರಣೆ

Date:

ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ 14 ಕುಟುಂಬಗಳಿಗೆ ಒಟ್ಟು ರೂ. 6,44,445/- ಮೊತ್ತದ ಪರಿಹಾರ ಚೆಕ್ ವಿತರಣೆ ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ಬುಧವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಚೆಕ್ ವಿತರಿಸಿದರು. 76 ಬಡಗಬೆಟ್ಟು ಗ್ರಾಮದ ಮನೋರಂಜಿನಿ ಜತ್ತನ್ ಅವರಿಗೆ 71,625/-, ಮೂಡನಿಡಂಬೂರು ಗ್ರಾಮದ ಬಿ. ದೇವಿ ಅವರಿಗೆ 61,250/-, ಕಿದಿಯೂರು ಗ್ರಾಮದ ಲಲಿತ ರವರಿಗೆ 20, 055/-, ಕಮಲ ಶ್ರೀಯಾನ್ ರವರಿಗೆ 31,515/-, ಕೊಡವೂರು ಗ್ರಾಮದ ರತ್ನ ಆಚಾರ್ತಿ ಅವರಿಗೆ 60,000/-, ಶಾರದಾ ರವರಿಗೆ 40,000/-, ಗೌರಿ ಅವರಿಗೆ 20,000/-, ಗಿರಿಜಾ ಗಾಣಿಗ ಅವರಿಗೆ 45,000/-, ಬೇಬಿ ಅವರಿಗೆ 60,000/-, ಪದ್ಮಾವತಿ ಅವರಿಗೆ 75,000/-, ಲಕ್ಷ್ಮಿ ಅವರಿಗೆ 40,000/-, ಮಾಧವ ಬಂಗೇರ ಅವರಿಗೆ 40,000/-, ಅಶೋಕ್ ಕರ್ಕೇರ ಅವರಿಗೆ 40,000/-, ಲಲಿತಾ ಜತ್ತನ್ ಅವರಿಗೆ 40,000/- ರೂ ಗಳ ಚೆಕ್ ಸೇರಿದಂತೆ ಒಟ್ಟು 6,44,445 ರೂ ಮೊತ್ತದ ಚೆಕ್ಕನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ ಪ್ರದೀಪ್ ಕುರ್ಡೆಕರ್, ಆರಾಧನಾ ಸಮಿತಿ ಸದಸ್ಯರಾದ ಜಗದೀಶ್ ಆಚಾರ್ಯ, ಜೀವನ್, ಚಂದ್ರಶೇಖರ್ ನಾಯ್ಕ, ಸುನೀತಾ ಪೈ, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮೋಹನ್ ರಾಜ್, ಕಂದಾಯ ನಿರೀಕ್ಷಕರಾದ ಉಪೇಂದ್ರ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ದೇವಿಪ್ರಸಾದ್, ಗ್ರಾಮ ಲೆಕ್ಕಾಧಿಕಾರಿ ಕಾರ್ತಿಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!