Saturday, September 21, 2024
Saturday, September 21, 2024

ಮುದ್ರಕರ ದಿನಾಚರಣೆ

ಮುದ್ರಕರ ದಿನಾಚರಣೆ

Date:

ಉಡುಪಿ: ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ (ರಿ.) ಉಡುಪಿ ಇದರ ವತಿಯಿಂದ ಮುದ್ರಕರ ದಿನಾಚರಣೆಯು ಅಮೃತ್ ಗಾರ್ಡನ್ ನಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಎಂ ಮಹೇಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಂಗ್ ಕಮಾಂಡರ್ ಎ ಎಸ್ ಭೋಜರಾಜ್ ಹಾಗೂ ಮುದ್ರಕ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಬಿ ಜಿ ಸುಬ್ಬರಾವ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಮನೋಜ್ ಕಡಬ ಸ್ವಾಗತಿಸಿದರು. ಗೌರವ ಸಲಹೆಗಾರ ಅಶೋಕ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಹಿರಿಯ ಮುದ್ರಕರ ಗೌರವ ಸನ್ಮಾನವನ್ನು ಹಿರಿಯ ಮುದ್ರಕರಾದ ಯು ಮೋಹನ್ ಉಪಾಧ್ಯ ಆದರ್ಶ ಪ್ರಿಂಟರ್ಸ್ ಉಡುಪಿ, ಶಿವರಾಮ್ ಆಚಾರ್ಯ ಶ್ರೀರಾಮ್ ಪ್ರಿಂಟರ್ಸ್ ಕಾಪು, ಕಡರಿ ರವೀಂದ್ರ ಪ್ರಭು ಮಹಾಲಕ್ಷ್ಮೀ ಪ್ರಿಂಟರ್ಸ್ ಕಾರ್ಕಳ, ನಾರಾಯಣ ಕುಂದರ್ ಉಷಾ ಪ್ರಿಂಟರ್ಸ್ ಕುಂದಾಪುರ ಇವರಿಗೆ ನೀಡಿ ಗೌರವಿಸಲಾಯಿತು.

ಅದ್ರಷ್ಟ ವ್ಯಕ್ತಿಗಳಾಗಿ ಚಂದ್ರ ನಾಯಿರಿ ಹಾಗೂ ವಿವೇಕಾನಂದ ಕಾಮತ್ ಬಹುಮಾನ ಪಡೆದರು. ಕೋಶಾಧಿಕಾರಿ ಸುಧೀರ್ ಡಿ ಬಂಗೇರ ವಂದನಾರ್ಪಣೆಗೈದರು. ರಮೇಶ್ ಕುಂದರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಸೆ.21: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ...
error: Content is protected !!