Sunday, July 26, 2026
Sunday, July 26, 2026

ಗಾಡಿ ಕೂಸಣ್ಣ ಅವರಿಗೆ ನುಡಿ ನಮನ

ಗಾಡಿ ಕೂಸಣ್ಣ ಅವರಿಗೆ ನುಡಿ ನಮನ

Date:

ಕೋಟ, ಮೇ 9: ತನ್ನ ವಿಶಿಷ್ಠವಾದ ಕಾರ್ಯದ ಮೂಲಕ ಮನೆ ಮಾತಾಗಿದ್ದ ಮತ್ತು ಸಾಮಾಜಿಕ ಸೇವೆಗಳಿಗೆ ತನ್ನನ್ನು ತಾನು ಅರ್ಪಿಸಿಕೊಂಡ, ಜೊತೆಗೆ ವ್ಯವಹಾರಗಳಲ್ಲಿ ತನ್ನದೇ ವಿಶಿಷ್ಠ ಛಾಪನ್ನು ಮೂಡಿಸಿದ ಗಿಳಿಯಾರು ಗಾಡಿ ಕೂಸ ಪೂಜಾರಿ ಅವರಿಗೆ ಬೇಸಿಗೆ ಶಿಬಿರ ವಿಕಸನದಲ್ಲಿ ನುಡಿನಮನ ಸಲ್ಲಿಸಲಾಯಿತು. ಗಾಡಿ ಕೂಸ ಪೂಜಾರಿಯವರ ಪುತ್ರರಾಗಿರುವ ಬೋಜ ಪೂಜಾರಿಯವರು ತನ್ನ ತಂದೆಯ ಕಾರ್ಯಗಳನ್ನು ಅವರು ನೀಡಿದ ಸಂದೇಶಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್‌ ಕೋಟ ಸ್ವಾಗತಿಸಿ ವಂದಿಸಿದರು. ವಿದ್ಯಾರ್ಥಿನಿಯರಾದ ಸೃಷ್ಠಿ ಮಾನ್ವಿ ಸಮೀಕ್ಷಾ ಮೊದಲಾದವರು ನುಡಿನಮನ ಸಲ್ಲಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!