ಸಾಣೂರು, ಜು.5: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೈ ಭಾರತ್ ಉಡುಪಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 06/07/2026 ನೇ ಸೋಮವಾರ ಸಂಜೆ 6.00 ಗಂಟೆಗೆ ಯುವಕ ಮಂಡಲದ ಪಟೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದ ಸಭಾಂಗಣದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ ಜನ್ಮದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಂಡಲದ ಪ್ರಕಟನೆ ತಿಳಿಸಿದೆ.
ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ
ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ
Date:




By
ForthFocus™