ಉಡುಪಿ, ಜ.24: ದೆಹಲಿಯಲ್ಲಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಟ್ ಬೆಲ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಜೀವಿನಿ ಮಹಿಳಾ ಉದ್ಯಮಿಯಾದ ಜಯಶ್ರೀ ವಿಶೇಷ ಅಥಿತಿಯಾಗಿ ಕರ್ತವ್ಯ ಪಥದಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲು ರಾಜ್ಯದ 9 ಮಹಿಳೆಯರು ಆಯ್ಕೆಯಾಗಿದ್ದಾರೆ. ಜಯಶ್ರೀ ಸಹಿತ ರಾಜ್ಯದ 8 ಮಂದಿ ಸಂಜೀವಿನಿ ಸ್ವ ಸಹಾಯ ಗುಂಪಿನ ಸದಸ್ಯರು ಭಾಗವಹಿಸಲಿದ್ದಾರೆ.
ದೆಹಲಿ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕುಂದಾಪುರ ತಾಲೂಕಿನ ಸಂಜೀವಿನಿ ಮಹಿಳಾ ಉದ್ಯಮಿ ಜಯಶ್ರೀಗೆ ಅವಕಾಶ
ದೆಹಲಿ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕುಂದಾಪುರ ತಾಲೂಕಿನ ಸಂಜೀವಿನಿ ಮಹಿಳಾ ಉದ್ಯಮಿ ಜಯಶ್ರೀಗೆ ಅವಕಾಶ
Date:




By
ForthFocus™