Monday, February 24, 2025
Monday, February 24, 2025

ಶಂಕರನಾರಾಯಣ: ವೃಕ್ಷಾರೋಪಣ

ಶಂಕರನಾರಾಯಣ: ವೃಕ್ಷಾರೋಪಣ

Date:

ಸಮೃದ್ಧಿ ಯುವಕ ಮಂಡಲ ಕುಳ್ಳಂಜೆ ಶಂಕರನಾರಾಯಣ ಹಾಗೂ ವಲಯ ಅರಣ್ಯ ಇಲಾಖೆ ಶಂಕರನಾರಾಯಣ ವಲಯ ಇವರ ಸಹಯೋಗದೊಂದಿಗೆ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ರಾಘವೇಂದ್ರ ತಲ್ಲಂಜೆ ವಹಿಸಿದ್ದರು, ಶಂಕರನಾರಾಯಣ ವಲಯದ ವಲಯ ಉಪ ವಲಯ ಅರಣ್ಯ ಅಧಿಕಾರಿ ಮ್ಯಾಥ್ವಿವ್, ಅರಣ್ಯ ಸಂರಕ್ಷಣೆ ಮತ್ತು ಮಹತ್ವದ ಕುರಿತು ಮಾತನಾಡಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಲಾಡಿಯ ಮುಖ್ಯ ಶಿಕ್ಷಕರಾದ ಸಂಜೀವ ನಾಯ್ಕ್, ಅರಣ್ಯ ಸಿಬ್ಬಂದಿ ಶಿವಣ್ಣ, ಸಮೃದ್ಧಿ ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು, ಕಾರ್ಯದರ್ಶಿ ಸುಜಿತ್ ಶೇಟ್ ಸ್ವಾಗತಿಸಿ, ಅಧ್ಯಕ್ಷ ರಾಘವೇಂದ್ರ ತಲ್ಲಂಜೆ ವಂದಿಸಿದರು. ಮಾಜಿ ಅಧ್ಯಕ್ಷರಾದ ಪ್ರವೀಣ್ ನಾಯ್ಕ್ ಬಾಳೆಕೋಡ್ಲು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!