Monday, May 4, 2026
Monday, May 4, 2026

ಶಂಕರನಾರಾಯಣ: ವೃಕ್ಷಾರೋಪಣ

ಶಂಕರನಾರಾಯಣ: ವೃಕ್ಷಾರೋಪಣ

Date:

ಸಮೃದ್ಧಿ ಯುವಕ ಮಂಡಲ ಕುಳ್ಳಂಜೆ ಶಂಕರನಾರಾಯಣ ಹಾಗೂ ವಲಯ ಅರಣ್ಯ ಇಲಾಖೆ ಶಂಕರನಾರಾಯಣ ವಲಯ ಇವರ ಸಹಯೋಗದೊಂದಿಗೆ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ರಾಘವೇಂದ್ರ ತಲ್ಲಂಜೆ ವಹಿಸಿದ್ದರು, ಶಂಕರನಾರಾಯಣ ವಲಯದ ವಲಯ ಉಪ ವಲಯ ಅರಣ್ಯ ಅಧಿಕಾರಿ ಮ್ಯಾಥ್ವಿವ್, ಅರಣ್ಯ ಸಂರಕ್ಷಣೆ ಮತ್ತು ಮಹತ್ವದ ಕುರಿತು ಮಾತನಾಡಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಲಾಡಿಯ ಮುಖ್ಯ ಶಿಕ್ಷಕರಾದ ಸಂಜೀವ ನಾಯ್ಕ್, ಅರಣ್ಯ ಸಿಬ್ಬಂದಿ ಶಿವಣ್ಣ, ಸಮೃದ್ಧಿ ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು, ಕಾರ್ಯದರ್ಶಿ ಸುಜಿತ್ ಶೇಟ್ ಸ್ವಾಗತಿಸಿ, ಅಧ್ಯಕ್ಷ ರಾಘವೇಂದ್ರ ತಲ್ಲಂಜೆ ವಂದಿಸಿದರು. ಮಾಜಿ ಅಧ್ಯಕ್ಷರಾದ ಪ್ರವೀಣ್ ನಾಯ್ಕ್ ಬಾಳೆಕೋಡ್ಲು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಟಪಾಡಿ: ನೂತನವಾಗಿ ಆರಂಭಗೊಂಡ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ

ಬ್ರಹ್ಮಾವರ, ಮೇ 4: ಬ್ರಹ್ಮವಾರ ಮಟಪಾಡಿ ನೀಲಾವರ ಮಾರ್ಗವಾಗಿ ತೆರಳುವ ಉಡುಪಿ...

ವಿದ್ಯಾರ್ಥಿಗಳೇ ನಿಮ್ಮ ಕನಸು ದೊಡ್ಡದಾಗಿರಲಿ: ಸಟ್ವಾಡಿ ವಿಜಯ ಶೆಟ್ಟಿ

ಕುಂದಾಪುರ, ಮೇ 4: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಆಹ್ವಾನಿತ...
error: Content is protected !!