Friday, October 4, 2024
Friday, October 4, 2024

ಕೆಸಿಇಟಿ- ಜ್ಞಾನಸುಧಾದ ಅಭಯ್ ಕಾಮತ್‌ಗೆ ರಾಜ್ಯಮಟ್ಟದಲ್ಲಿ 17ನೇ ರ‍್ಯಾಂಕ್

ಕೆಸಿಇಟಿ- ಜ್ಞಾನಸುಧಾದ ಅಭಯ್ ಕಾಮತ್‌ಗೆ ರಾಜ್ಯಮಟ್ಟದಲ್ಲಿ 17ನೇ ರ‍್ಯಾಂಕ್

Date:

ಕಾರ್ಕಳ: ಇಂಜಿನಿಯರಿಂಗ್ ಪ್ರವೇಶಕ್ಕಾಗಿ ನಡೆದ ರಾಜ್ಯ ಮಟ್ಟದ ಕೆಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾದ ಅಭಯ್ ಕಾಮತ್ ಅವರು ರಾಜ್ಯಮಟ್ಟದಲ್ಲಿ 17ನೇ ರ‍್ಯಾಂಕ್ ಗಳಿಸಿದ್ದಾರೆ.

ಸುಕ್ಷಿತ್ ಪಿ ಎಚ್‌ರವರು ಯೋಗ ಮತ್ತು ನ್ಯಾಚುರೋಪತಿ ಹಾಗೂ ಪಶುವೈದ್ಯಕೀಯದಲ್ಲಿ 43ನೇ ರ‍್ಯಾಂಕ್ ಗಳಿಸಿದ್ದಾರೆ. ದರ್ಶನ್ ಬಿ ಯೋಗ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ 64ನೇ ರ‍್ಯಾಂಕ್, ಸುಪ್ರೀತ್ ಗೌಡ ಬಿಎಸ್ಸಿ ಅಗ್ರಿಯಲ್ಲಿ 69ನೇ ರ‍್ಯಾಂಕ್ ಗಳಿಸಿದ್ದಾರೆ.

ಸಂಸ್ಥೆಯ ಒಟ್ಟು 11 ವಿದ್ಯಾರ್ಥಿಗಳು 500 ರ ಒಳಗಿನ ರ‍್ಯಾಂಕ್ ಹಾಗೂ 26 ವಿದ್ಯಾರ್ಥಿಗಳು ಸಾವಿರದೊಳಗಿನ ರ‍್ಯಾಂಕ್ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

SUKSHITH PH 43rd Rank
DARSHAN B 64th Rank
SUPRITH GOWDA SM 69th Rank

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು...

ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ

ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...
error: Content is protected !!