Sunday, July 26, 2026
Sunday, July 26, 2026

ಜ್ಞಾನಸುಧಾ: ಆರ್ಕಿಟೆಕ್ಚರ್ ವಿಭಾಗದಲ್ಲಿ ಶ್ರೀಹರಿ ಪಡಿಗಾರ್‌ಗೆ ರಾಷ್ಟ್ರಮಟ್ಟದಲ್ಲಿ 15ನೇ ರ‍್ಯಾಂಕ್

ಜ್ಞಾನಸುಧಾ: ಆರ್ಕಿಟೆಕ್ಚರ್ ವಿಭಾಗದಲ್ಲಿ ಶ್ರೀಹರಿ ಪಡಿಗಾರ್‌ಗೆ ರಾಷ್ಟ್ರಮಟ್ಟದಲ್ಲಿ 15ನೇ ರ‍್ಯಾಂಕ್

Date:

ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶ್ರೀಹರಿ ಪಡಿಗಾರ್ ರಾಷ್ಟ್ರಮಟ್ಟದ ಜಂಟಿ ಪ್ರವೇಶ ಪರೀಕ್ಷೆಯಲ್ಲಿ (ಜೆಇಇ ಮೈನ್) ಆರ್ಕಿಟೆಕ್ಚರ್ ವಿಭಾಗದಲ್ಲಿ 99.9830451 ಪರ್ಸಂಟೈಲ್‌ನೊಂದಿಗೆ 15ನೇ ರ‍್ಯಾಂಕ್ ಪಡೆದು, ದೇಶದ 30 ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಟಾಪರ್‌ಗಳನ್ನು ಮೀರಿಸಿದ ಅಮೋಘ ಸಾಧನೆ ಮಾಡಿದ್ದಾರೆ.

ದೇಶದ 60015 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದರು. ಈತ ಜೆಇಇ ಮೈನ್ 4ನೇ ಫೇಸ್‌ನ ಪ್ರವೇಶ ಪರೀಕ್ಷೆಯಲ್ಲಿಯೂ 99.1444 ಪರ್ಸೆಂಟೈಲ್ ಗಳಿಸುವುದುರ ಜೊತೆಗೆ, ಕರ್ನಾಟಕ ಸಿಇಟಿಯಲ್ಲಿಯೂ 570ನೇ ರ‍್ಯಾಂಕ್ ಗಳಿಸಿದ ಸಾಧಕ ವಿದ್ಯಾರ್ಥಿಯಾಗಿದ್ದಾರೆ.

ಇವರ ಈ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!