Saturday, September 5, 2026
Saturday, September 5, 2026

ಅಕ್ರಮ ವಾಸದ ಮನೆ ಸಕ್ರಮಗೊಳಿಸುವ ಕುರಿತು

ಅಕ್ರಮ ವಾಸದ ಮನೆ ಸಕ್ರಮಗೊಳಿಸುವ ಕುರಿತು

Date:

ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಕಲಂ 94 ಸಿ ಮತ್ತು 94 ಸಿಸಿ ರಡಿ ಅರ್ಜಿ ಸಲ್ಲಿಸಲು 2022 ಮಾರ್ಚ್ 31 ರ ವರೆಗೆ ಕಾಲಾವಕಾಶ ನೀಡಲಾಗಿರುತ್ತದೆ.

ಉಡುಪಿ ತಾಲೂಕಿಗೆ ಸಂಬಂಧಿಸಿದಂತೆ ಸರ್ಕಾರಿ ಜಮೀನುಗಳಲ್ಲಿ 2015 ರ ಹಿಂದೆ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ನಮೂನೆ 1 ರಲ್ಲಿ ಅರ್ಜಿ, ಜಮೀನಿನ ಗಣಕೀಕೃತ ಪಹಣಿ, ಮನೆಯ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ ಪ್ರತಿ ಮತ್ತು ಮನೆ ತೆರಿಗೆ ರಶೀದಿ ಅಥವಾ ವಿದ್ಯುತ್ ಬಿಲ್ ಪಾವತಿ ರಶೀದಿಗಳನ್ನು ಲಗತ್ತಿಸಿ, ಕಚೇರಿಯ ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ನಿಗಧಿತ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸುವಂತೆ ಉಡುಪಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!