Sunday, February 23, 2025
Sunday, February 23, 2025

ಇತಿಹಾಸ ಲೇಖನಗಳಿಗೆ ಆಹ್ವಾನ

ಇತಿಹಾಸ ಲೇಖನಗಳಿಗೆ ಆಹ್ವಾನ

Date:

ಉಡುಪಿ, ಸೆ.28: ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಕುಕ್ಕೆಸುಬ್ರಹ್ಮಣ್ಯ, ಇದರ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ, ಪುರಾತತ್ತ್ವ, ಪ್ರವಾಸೋದ್ಯಮ ಮತ್ತು ಇನ್ನೂ ಅಜ್ಞಾತದಲ್ಲಿರುವ ನೆಲೆಗಳು, ಸ್ಮಾರಕಗಳು, ಚಾರಿತ್ರಿಕ ಅವಶೇಷಗಳ ಕುರಿತಾಗಿ ಲೇಖನಗಳನ್ನು ಆಹ್ವಾನಿಸಿದ್ದು, ಇದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಇತಿಹಾಸ ಆಸಕ್ತರಿಗೆ ಸದಾವಕಾಶವಾಗಿದೆ. ಈ ಮೂಲಕ ಕಾಲಗರ್ಭದಲ್ಲಿ ಹುದುಗಿಹೋದ ಇನ್ನಷ್ಟು ಚಾರಿತ್ರಿಕ ವಿಚಾರಗಳನ್ನು ಇತಿಹಾಸದ ಪುಟಕ್ಕೆ ಸೇರಿಸುವ ಪ್ರಯತ್ನ ನಡೆಯಲಿದೆ. ಪ್ರತಿ ತಿಂಗಳ ದಿನಾಂಕ 20 ರ ಒಳಗೆ ಲೇಖನಗಳು ತಲುಪುವಂತೆ ಕಳುಹಿಸಿಕೊಡಬೇಕಾಗಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!