Monday, June 1, 2026
Monday, June 1, 2026

ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ನೆರವು

ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ನೆರವು

Date:

ಗಂಗೊಳ್ಳಿ: ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಗಂಗೊಳ್ಳಿಯ ಹುಣಸೆ ಹಿತ್ತಲುವಿನ ನಿವಾಸಿಯೊಬ್ಬರಿಗೆ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ವೀರೇಶ್ವರ ದೇವಸ್ಥಾನದ ಬಳಿಯಲ್ಲಿನ ಮಹಿಳೆಯೊಬ್ಬರಿಗೆ ಆರ್ಥಿಕ ನೆರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ. ಗೋಪಾಲ ಪೂಜಾರಿ, ಉಪಾಧ್ಯಕ್ಷ ಜಿ. ಕೆ.ವೆಂಕಟೇಶ ಕೊಡೇರಿ ಮನೆ, ಕಾರ್ಯದರ್ಶಿ ಜಿ. ಆರ್ .ಲಕ್ಷ್ಮಣ ಬಿಲ್ಲವ, ಕೋಶಾಧಿಕಾರಿ ಮಂಜುರಾಜ್ ಗಂಗೊಳ್ಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಘವೇಂದ್ರ ಚಾರಿಟೇಬಲ್ ಸಂಸ್ಥೆ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ

ಉಡುಪಿ, ಜೂ.1: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ವತಿಯಿಂದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ...

ನೆನಪಿನ ತೋರಣ ಕೃತಿ ಬಿಡುಗಡೆ

ಕೊಡವೂರು, ಜೂ.1: ಎಪ್ಪತ್ತು ವರುಷಗಳ ಸಾರ್ಥಕ ಜೀವನವನ್ನು ನಡೆಸುತ್ತಿರುವ ಕೊಡವೂರು ಅಗ್ರಹಾರ...

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು...

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...
error: Content is protected !!