Sunday, February 23, 2025
Sunday, February 23, 2025

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ- ಬಸವ ಜಯಂತಿ ಆಚರಣೆ

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ- ಬಸವ ಜಯಂತಿ ಆಚರಣೆ

Date:

ಉಡುಪಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕೇಂದ್ರೀಯ ಕಚೇರಿಯಲ್ಲಿ ಬಸವ ಜಯಂತಿಯ ಪ್ರಯುಕ್ತ ಜಗಜ್ಯೋತಿ ಬಸವೇಶ್ವರರ 889ನೇ ಜಯಂತ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕರಾವಳಿ ಪೊಲೀಸ್ ಪಡೆ ಗಂಗೊಳ್ಳಿ ಠಾಣೆಯ ಶಾಂತಗೌಡ ದೊರನಹಳ್ಳಿ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಬಸವ ತತ್ವವನ್ನು ಎಲ್ಲರಿಗೂ ತಿಳಿಸುವ ಕೆಲಸ ನಾವೆಲ್ಲಾ ಸೇರಿ ಮಾಡೋಣ ಎಂದು ಶುಭಹಾರೈಸಿದರು.

ಉಪ್ಪೂರು ಜಂಗಮ ಮಠದ ಚಂದ್ರಶೇಖರಯ್ಯ, ಪಾಂಗಳ ಜಂಗಮ ಮಠದ ಗಿರೀಶ್ ಕುಮಾರ್, ಸೋಮನಾಥ್, ಪಿ.ಡಬ್ಲ್ಯೂ.ಡಿ ಸಂಗನಗೌಡ ಯಾಳವಾರ, ಮಾನಪ್ಪ ಸಾಹುಕಾರ, ಶಿವಾನಂದ ತಳ್ಳಹಳ್ಳಿ, ರಾಯಣ್ಣ ಅಭಿಮಾನಿ ಬಳಗದ ಸಿದ್ದಣ್ಣ ಪೂಜಾರಿ, ಸಂತೋಷ ಮಾದರ್ ಉಪಸ್ಥಿತರಿದ್ದರು.

ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸ್ವಾಗತಿಸಿ, ಉಪಾಧ್ಯಕ್ಷರಾದ ಲಕ್ಷ್ಮಣ್ ಕೋಲ್ಕಾರ್ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!