Sunday, September 22, 2024
Sunday, September 22, 2024

ಬಿಲ್ಲಾಡಿ: ಪ್ರಧಾನಮಂತ್ರಿ ಸುರಕ್ಷಾ ಜೀವನ್ ಜ್ಯೋತಿ ಬಿಮಾ ಅಭಿಯಾನ

ಬಿಲ್ಲಾಡಿ: ಪ್ರಧಾನಮಂತ್ರಿ ಸುರಕ್ಷಾ ಜೀವನ್ ಜ್ಯೋತಿ ಬಿಮಾ ಅಭಿಯಾನ

Date:

ಬಿಲ್ಲಾಡಿ ಗ್ರಾಮ‌ ಪಂಚಾಯತ್ ಪ್ರಧಾನಮಂತ್ರಿ ಸುರಕ್ಷಾ ಹಾಗೂ ಜೀವನ್ ಜ್ಯೋತಿ ಬಿಮಾ ಯೋಜನೆಯ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾ ಚಾಲನೆ ನೀಡಿದರು. ಆವರ್ಸೆ ಕೆನರಾ ಬ್ಯಾಂಕ್ ಅಧಿಕಾರಿ ಅಲೆಕ್ಸ್ ಕ್ಲಿಟಸ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ 10 ಅಂಗನವಾಡಿ ಕೇಂದ್ರಗಳಲ್ಲಿ ಬಿಮಾ ಯೋಜನೆಯ ಬಗ್ಗೆ ಜನರಿಗೆ ಮಾಹಿತಿ ನೀಡುವ ಕಾರ್ಯಕ್ರಮ ಮಾಡುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಸದಸ್ಯರಾದ ಪ್ರಥ್ವೀರಾಜ್ ಶೆಟ್ಟಿ, ಅರುಣ್ ಶೆಟ್ಟಿ, ವೆಂಕಪ್ಪ ಕುಲಾಲ್, ರವಿ ಆಚಾರ್, ಪಿಡಿಒ ಪ್ರಶಾಂತ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಯೋಜನೆಯ ಪ್ರತಿನಿಧಿಗಳು ಮತ್ತು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!