Sunday, July 26, 2026
Sunday, July 26, 2026

ಬಿಲ್ಲಾಡಿ: ಪ್ರಧಾನಮಂತ್ರಿ ಸುರಕ್ಷಾ ಜೀವನ್ ಜ್ಯೋತಿ ಬಿಮಾ ಅಭಿಯಾನ

ಬಿಲ್ಲಾಡಿ: ಪ್ರಧಾನಮಂತ್ರಿ ಸುರಕ್ಷಾ ಜೀವನ್ ಜ್ಯೋತಿ ಬಿಮಾ ಅಭಿಯಾನ

Date:

ಬಿಲ್ಲಾಡಿ ಗ್ರಾಮ‌ ಪಂಚಾಯತ್ ಪ್ರಧಾನಮಂತ್ರಿ ಸುರಕ್ಷಾ ಹಾಗೂ ಜೀವನ್ ಜ್ಯೋತಿ ಬಿಮಾ ಯೋಜನೆಯ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾ ಚಾಲನೆ ನೀಡಿದರು. ಆವರ್ಸೆ ಕೆನರಾ ಬ್ಯಾಂಕ್ ಅಧಿಕಾರಿ ಅಲೆಕ್ಸ್ ಕ್ಲಿಟಸ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ 10 ಅಂಗನವಾಡಿ ಕೇಂದ್ರಗಳಲ್ಲಿ ಬಿಮಾ ಯೋಜನೆಯ ಬಗ್ಗೆ ಜನರಿಗೆ ಮಾಹಿತಿ ನೀಡುವ ಕಾರ್ಯಕ್ರಮ ಮಾಡುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಸದಸ್ಯರಾದ ಪ್ರಥ್ವೀರಾಜ್ ಶೆಟ್ಟಿ, ಅರುಣ್ ಶೆಟ್ಟಿ, ವೆಂಕಪ್ಪ ಕುಲಾಲ್, ರವಿ ಆಚಾರ್, ಪಿಡಿಒ ಪ್ರಶಾಂತ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಯೋಜನೆಯ ಪ್ರತಿನಿಧಿಗಳು ಮತ್ತು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!