Friday, October 11, 2024
Friday, October 11, 2024

ಕೆನರಾ ಪ್ರೌಢಶಾಲೆಗೆ ಬಿ.ಎಲ್. ಸಂತೋಷ್ ಭೇಟಿ

ಕೆನರಾ ಪ್ರೌಢಶಾಲೆಗೆ ಬಿ.ಎಲ್. ಸಂತೋಷ್ ಭೇಟಿ

Date:

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಇಂದು ಕೆನರಾ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾ ಆವರಣದ ಎ ಸುಬ್ಬರಾವ್ ಪೈ ಮೆಮೋರಿಯಲ್ ಸಭಾಂಗಣದಲ್ಲಿರುವ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ‌ಕೆನರಾ ಅಸೋಸಿಯೇಶನ್ ಪ್ರಮುಖರಾದ ರಂಗನಾಥ ಭಟ್, ಸುರೇಶ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡಬಿದ್ರೆ ಸಹಿತ ಬಿಜೆಪಿ ಮುಖಂಡರು, ಗಣ್ಯರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಕ್ಷನ್‌ಗಳಲ್ಲಿ ಎಐ ಸಿಗ್ನಲ್

ಬೆಂಗಳೂರು, ಅ.10: 2025ರ ಜನವರಿ ವೇಳೆಗೆ ಬೆಂಗಳೂರಿನ 165 ಜಂಕ್ಷನ್‌ಗಳಿಗೆ ಎಐ...

ಐರಾವತ 2.0 ರಸ್ತೆಗಿಳಿಯಲು ಸಿದ್ಧತೆ

ಬೆಂಗಳೂರು, ಅ.10: ಐರಾವತ 2.0 ಮಾದರಿಯ 20 ಬಸ್‌ಗಳು ಅಕ್ಟೋಬರ್‌ ಕೊನೆಯೊಳಗೆ...

ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಅರ್ಜಿ ಸಲ್ಲಿಸುವ ಕುರಿತು

ಉಡುಪಿ, ಅ.10: ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಬರುವ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

ಉಡುಪಿ, ಅ.10: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...
error: Content is protected !!