Friday, October 4, 2024
Friday, October 4, 2024

ಮುನಿಯಾಲು ಆಯುರ್ವೇದ ಕಾಲೇಜು: ರಕ್ತದಾನ ಶಿಬಿರ

ಮುನಿಯಾಲು ಆಯುರ್ವೇದ ಕಾಲೇಜು: ರಕ್ತದಾನ ಶಿಬಿರ

Date:

ಮಣಿಪಾಲ: ಮುನಿಯಾಲು ಆಯುರ್ವೇದ ಕಾಲೇಜಿನ ಎನ್.ಎಸ್.ಎಸ್ ಘಟಕ ಮತ್ತು ಕಸ್ತೂರ್ಬಾ ಆಸ್ಪತ್ರೆ ರಕ್ತ ನಿಧಿ ಘಟಕ ಮಣಿಪಾಲ ಸಂಯುಕ್ತ ಆಶ್ರಯದಲ್ಲಿ ಎನ್.ಎಸ್.ಎಸ್ ದಿನದ ಪ್ರಯುಕ್ತ ದಿನಾಂಕ ರಕ್ತದಾನ ಶಿಬಿರವು ಬುದ್ಧಾಯುರ್ವೇದ ಸಭಾಭವನದಲ್ಲಿ ನಡೆಯಿತು.

ಕಸ್ತೂರ್ಬಾ ಆಸ್ಪತ್ರೆ ರಕ್ತ ನಿಧಿ ಘಟಕದ ಮುಖ್ಯಸ್ಥರಾದ ಡಾ. ಶಮೀ ಶಾಸ್ತ್ರಿ ಶಿಬಿರವನ್ನು ಉದ್ಘಾಟಿಸಿ ರಕ್ತದಾನದ ಮಹತ್ವದ ಕುರಿತು ಉಪನ್ಯಾಸವನ್ನು ನೀಡಿದರು. ಮುನಿಯಾಲು ಆಯುರ್ವೇದ ವ್ಯೆದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಎನ್.ಎಸ್.ಎಸ್ ಯೋಜನಾಧಿಕಾರಿ ಡಾ. ಸುದೀಪ ಸ್ವಾಗತಿಸಿ, ನಿಖಿಲ್ ಡಿ ವಂದಿಸಿದರು. ಎನ್.ಎಸ್.ಎಸ್ ಸ್ವಯಂಸೇವಕರಾದ ರಶ್ಮಿ ಮತ್ತು ಹರ್ಷಿತ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಬಿರದಲ್ಲಿ 84 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಸು ಕಳ್ಳತನ; ನಿಯಮ ಮೀರಿ ಜಾನುವಾರು ಮಾರಾಟ: ಕಾನೂನು ಕ್ರಮಕ್ಕೆ ಆಗ್ರಹ

ಕೋಟ, ಅ.4: ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000...

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು...

ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ

ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...
error: Content is protected !!