Saturday, September 21, 2024
Saturday, September 21, 2024

ಪುಸ್ತಕ ಬಿಡುಗಡೆ

ಪುಸ್ತಕ ಬಿಡುಗಡೆ

Date:

ಕೋಟ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ಪ್ರಕಾಶನದಲ್ಲಿ ಶೈಲಜಾ ಸದಾಶಿವ ಅಡಿಗ ಅವರಿಂದ ಭಗವದ್ಗೀತೆ, ವಿಷ್ಣು ಸಹಸ್ರನಾಮ, ಭೀಷ್ಮಸ್ತವರಾಜ, ಗಜೇಂದ್ರ ಮೋಕ್ಷ, ಹಾಗೂ ಅನುಸ್ಮೃತಿಯ ಭಾವಾನುವಾದ ಹಾಗೂ ಫಲಶೃತಿಯನ್ನು ಒಳಗೊಂಡ ಪುಸ್ತಕ ಕೋಟ ಹಿರೇಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಂಡಿತು. ಯೋಗ ಗುರು ವಿದ್ವಾನ್ ಡಾ| ವಿಜಯಕುಮಾರ್ ಮಂಜರ್ ಪುಸ್ತಕವನ್ನು ಬಿಡುಗಡೆಗೊಳಿಸಿ ಪ್ರತಿಯೊಬ್ಬರು ಜೀವನದಲ್ಲಿ ಭಗವದ್ಗೀತೆಯನ್ನು ಓದಿ ಅರ್ಥೈಸಿಕೊಳ್ಳುವುದು ಅತಿ ಅವಶ್ಯಕ ಎಂದರು.

ಗುಂಡ್ಮಿ ಶಂಕರನಾರಾಯಣ ಅಡಿಗರು ಕೃತಿ ಪರಿಚಯಿಸಿದರು. ಸಭೆಯಲ್ಲಿ ಸಂಸ್ಕೃತಿ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಯು ವಿಶ್ವನಾಥ ಶೆಣೈ, ವಾಸುದೇವಾಚಾರ್ಯ, ಪಶುಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್ ಭಟ್, ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗಣೇಶ್ ಭಟ್ ಇನ್ನಿತರರು ಉಪಸ್ಥಿತರಿದ್ದರು.

ಶೈಲಾ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಷ್ಠಾನದ ಉಪಾಧ್ಯಕ್ಷ ವಿಘ್ನೇಶ್ವರ ಅಡಿಗ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!