Thursday, September 17, 2026
Thursday, September 17, 2026

ಪುಸ್ತಕ ಬಿಡುಗಡೆ

ಪುಸ್ತಕ ಬಿಡುಗಡೆ

Date:

ಕೋಟ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ಪ್ರಕಾಶನದಲ್ಲಿ ಶೈಲಜಾ ಸದಾಶಿವ ಅಡಿಗ ಅವರಿಂದ ಭಗವದ್ಗೀತೆ, ವಿಷ್ಣು ಸಹಸ್ರನಾಮ, ಭೀಷ್ಮಸ್ತವರಾಜ, ಗಜೇಂದ್ರ ಮೋಕ್ಷ, ಹಾಗೂ ಅನುಸ್ಮೃತಿಯ ಭಾವಾನುವಾದ ಹಾಗೂ ಫಲಶೃತಿಯನ್ನು ಒಳಗೊಂಡ ಪುಸ್ತಕ ಕೋಟ ಹಿರೇಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಂಡಿತು. ಯೋಗ ಗುರು ವಿದ್ವಾನ್ ಡಾ| ವಿಜಯಕುಮಾರ್ ಮಂಜರ್ ಪುಸ್ತಕವನ್ನು ಬಿಡುಗಡೆಗೊಳಿಸಿ ಪ್ರತಿಯೊಬ್ಬರು ಜೀವನದಲ್ಲಿ ಭಗವದ್ಗೀತೆಯನ್ನು ಓದಿ ಅರ್ಥೈಸಿಕೊಳ್ಳುವುದು ಅತಿ ಅವಶ್ಯಕ ಎಂದರು.

ಗುಂಡ್ಮಿ ಶಂಕರನಾರಾಯಣ ಅಡಿಗರು ಕೃತಿ ಪರಿಚಯಿಸಿದರು. ಸಭೆಯಲ್ಲಿ ಸಂಸ್ಕೃತಿ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಯು ವಿಶ್ವನಾಥ ಶೆಣೈ, ವಾಸುದೇವಾಚಾರ್ಯ, ಪಶುಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್ ಭಟ್, ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗಣೇಶ್ ಭಟ್ ಇನ್ನಿತರರು ಉಪಸ್ಥಿತರಿದ್ದರು.

ಶೈಲಾ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಷ್ಠಾನದ ಉಪಾಧ್ಯಕ್ಷ ವಿಘ್ನೇಶ್ವರ ಅಡಿಗ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ...

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ...

ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ ಕೃತಕ ಬುದ್ದಿ ಮತ್ತೆಯ ತರಬೇತಿ

ಮಂಗಳೂರು, ಸೆ.16: ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧಾಂತ್ ಫೌಂಡೇಶನ್...

ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.16: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ...
error: Content is protected !!