Monday, February 24, 2025
Monday, February 24, 2025

ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Date:

ಅಂಬಲಪಾಡಿ: ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 167ನೇ ಜಯಂತಿಯನ್ನು ಭಜನಾ ಸೇವೆಯೊಂದಿಗೆ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ. ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಮಾಧವ ಪೂಜಾರಿ, ಶಂಕರ ಪೂಜಾರಿ, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಕುಶಲ್ ಕುಮಾರ್ ಎ., ರಮೇಶ್ ಕೋಟ್ಯಾನ್, ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಸುಧಾಕರ ಪೂಜಾರಿ, ನಿತಿನ್ ಕುಮಾರ್, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಕಾರ್ಯದರ್ಶಿ ಜಯಂತಿ ಹರೀಶ್, ಅರ್ಚಕರಾದ ಅವಿನಾಶ್ ಪೂಜಾರಿ, ಅದಿತ್ ಪೂಜಾರಿ, ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!