Saturday, October 5, 2024
Saturday, October 5, 2024

ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ

ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ

Date:

ಉಡುಪಿ: ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ. ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಕೊರೋನಾ 1 ಮತ್ತು 2ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ.

ಈಗ ಬಸ್ ಉದ್ಯಮ ಸ್ವಲ್ಪ ಚೇತರಿಸಿಕೊಳ್ಳುತ್ತಾ ಇದೆ. ಈ ಹಂತದಲ್ಲಿ ಪುನಃ ಬಂದ್ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ. ನಮ್ಮನ್ನು ಯಾವುದೇ ಸಂಘಟನೆಗಳು ಇನ್ನು ಮುಂದೆ ಬಂದ್ ಗಾಗಿ ಕೇಳಿಕೊಳ್ಳಬಾರದು ಮತ್ತು ಅದನ್ನು ಬೆಂಬಲಿಸುವ ಪ್ರಶ್ನೆ ನಮ್ಮಲ್ಲಿ ಇಲ್ಲ ಎಂದು ಕುಯಿಲಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೇತ್ರಶಾಸ್ತ್ರದ ಅಗತ್ಯತೆಗಳು – ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕ ಬಿಡುಗಡೆ

ಮಣಿಪಾಲ, ಅ.4: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ನೇತ್ರಶಾಸ್ತ್ರದ ಅಗತ್ಯತೆಗಳು,...

ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಅ.4: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ....

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ

ಉಡುಪಿ, ಅ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ...
error: Content is protected !!