Monday, February 24, 2025
Monday, February 24, 2025

ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ

ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ

Date:

ಉಡುಪಿ: ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ. ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಕೊರೋನಾ 1 ಮತ್ತು 2ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ.

ಈಗ ಬಸ್ ಉದ್ಯಮ ಸ್ವಲ್ಪ ಚೇತರಿಸಿಕೊಳ್ಳುತ್ತಾ ಇದೆ. ಈ ಹಂತದಲ್ಲಿ ಪುನಃ ಬಂದ್ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ. ನಮ್ಮನ್ನು ಯಾವುದೇ ಸಂಘಟನೆಗಳು ಇನ್ನು ಮುಂದೆ ಬಂದ್ ಗಾಗಿ ಕೇಳಿಕೊಳ್ಳಬಾರದು ಮತ್ತು ಅದನ್ನು ಬೆಂಬಲಿಸುವ ಪ್ರಶ್ನೆ ನಮ್ಮಲ್ಲಿ ಇಲ್ಲ ಎಂದು ಕುಯಿಲಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!