Monday, February 24, 2025
Monday, February 24, 2025

ಅ. 22- ಬೆಳ್ಮಣ್ಣು ದೇವಸ್ಥಾನದಲ್ಲಿ ಚಂಡಿಕಾಯಾಗ

ಅ. 22- ಬೆಳ್ಮಣ್ಣು ದೇವಸ್ಥಾನದಲ್ಲಿ ಚಂಡಿಕಾಯಾಗ

Date:

ಬೆಳ್ಮಣ್: ಇತಿಹಾಸ ಪ್ರಸಿದ್ದ ವನದುರ್ಗೆ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 22ರಂದು ಶುಕ್ರವಾರ ಚಂಡಿಕಾಯಾಗ ಜರಗಲಿದೆ.

ಆ ಪ್ರಯಕ್ತ ಬೆಳಿಗ್ಗೆ ಘಂಟೆ 9 ರಿಂದ ಚಂಡಿಕಾಯಾಗ ಪೂಜೆ ಆರಂಭ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಮಧ್ಯಾಹ್ನ 1 ರಿಂದ ಮಹಾ ಅನ್ನಸಂತರ್ಪಣೆ ಜರಗಲಿದೆ ಎಂದು ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಬಿ.ಎಂ.ಕೃಷ್ಣ ಭಟ್ ಮತ್ತು ವೇದಮೂರ್ತಿ ಬಿ.ಕೆ.ವಿಘ್ನೇಶ್ ಭಟ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!