Home ಸುದ್ಧಿಗಳು ಪ್ರಾದೇಶಿಕ ಜ. 7- ಜಿಲ್ಲಾಮಟ್ಟದ ಶಿಕ್ಷಕರ ಸಾಹಿತ್ಯಿಕ- ಸಾಂಸ್ಕೃತಿಕ ಸಾಹಿತ್ಯ ಸಮ್ಮೇಳನ

ಜ. 7- ಜಿಲ್ಲಾಮಟ್ಟದ ಶಿಕ್ಷಕರ ಸಾಹಿತ್ಯಿಕ- ಸಾಂಸ್ಕೃತಿಕ ಸಾಹಿತ್ಯ ಸಮ್ಮೇಳನ

755
0

ಕೋಟ: ಕೋಟದ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿಸೆಂಬರ್ 31 ರಂದು ನಡೆಯಬೇಕಾಗಿದ್ದ ಜಿಲ್ಲಾ ಶಿಕ್ಷಕರ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ ನಾವಿಕ-2021 (ತೀರದ ಹೆಜ್ಜೆಯ ಸಾಲು) ಕಾರ್ಯಕ್ರಮ ಕಾರಣಾಂತರಗಳಿಂದ ಕಾರ್ಯಕ್ರಮವನ್ನು ಜನವರಿ 7 ಕ್ಕೆ ಮುಂದೂಡಲಾಗಿದೆ.

ಜಿಲ್ಲೆಯ ವಿವಿಧ ಶಿಕ್ಷಕರಿಂದ ಬಹುವಿಧ ಗೋಷ್ಠಿ, ದಿಕ್ಸೂಚಿ ಭಾಷಣ, ಭಾವಗಾನ, ಗೌರವ ಸಮರ್ಪಣೆ, ನಡೆಯಲಿದ್ದು ವಿಠ್ಠಲ್ ನಾಯಕ್ ಪುತ್ತೂರು ಇವರಿಂದ ಸಾಹಿತ್ಯದ ಆಸಕ್ತಿ, ಮನು ಹಂದಾಡಿಯವರಿಂದ ಜೀವನದಲ್ಲಿ ಹಾಸ್ಯ, ಡಾ. ಅಶೋಕ್ ಕಾಮತ್ ಅವರಿಂದ ಹೊಸ ಶಿಕ್ಷಣ ನೀತಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.