Monday, May 4, 2026
Monday, May 4, 2026

ಬನ್ನಂಜೆ: ಬೆಲೆ ಏರಿಕೆ ವಿರುದ್ಧ ಸಿಐಟಿಯು ಪ್ರತಿಭಟನೆ

ಬನ್ನಂಜೆ: ಬೆಲೆ ಏರಿಕೆ ವಿರುದ್ಧ ಸಿಐಟಿಯು ಪ್ರತಿಭಟನೆ

Date:

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಿಐಟಿಯು ಕರ್ನಾಟಕ ರಾಜ್ಯ ಸಮಿತಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಇತರ ಕಾರ್ಮಿಕ ಸಮಸ್ಯೆಗಳ ಬಗ್ಗೆ ರಾಜ್ಯಾದ್ಯಂತ ತಾಲೂಕು ಕಛೇರಿ ಮುಂದೆ ಪ್ರತಿಭಟನೆಗೆ ಕರೆ ನೀಡಿದ್ದು ಉಡುಪಿಯಲ್ಲಿ ಗುರುವಾರ ಸಿಐಟಿಯು ಉಡುಪಿ ತಾಲೂಕು ಸಮಿತಿ ನೇತೃತ್ವದಲ್ಲಿ ಬನ್ನಂಜೆ ತಹಶಿಲ್ದಾರರ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಖಂಜಾಚಿ ಶಶಿಧರ್ ಗೊಲ್ಲ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸುಂದರ್ ಮಾಸ್ಟರ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಉಡುಪಿ ಕಟ್ಟಡ ಕಾರ್ಮಿಕರ ಸಂಘದ ಮುಖಂಡರಾದ ವಾಮನ ಪೂಜಾರಿ ಪಡುಬಿದ್ರಿ, ಸುಭಾಷ್ ನಾಯಕ್ ಬ್ರಹ್ಮವಾರ, ಉದಯ ಪೂಜಾರಿ ಉಪ್ಪೂರು, ಉಡುಪಿ ಬೀಡಿ ಕಾರ್ಮಿಕರ ಸಂಘದ ಮುಖಂಡರಾದ ಉಮೇಶ್ ಕುಂದರ್, ನಳಿನಿ, ಸಂಜೀವ ನಾಯಕ್, ಗಿರಿಜಾ ಉಪಸ್ಥಿತರಿದ್ದರು. ಸಿಐಟಿಯು ಉಡುಪಿ ತಾಲೂಕು ಅಧ್ಯಕ್ಷ ರಾಮ ಕಾರ್ಕಡ ಸ್ವಾಗತಿಸಿ, ಸಿಐಟಿಯು ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್ ಎಸ್., ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹ ಸಚಿವ ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ

ನವದೆಹಲಿ, ಮೇ 2: ಖ್ಯಾತ ನಟ ರಿಷಬ್ ಶೆಟ್ಟಿ ಅವರು ಕೇಂದ್ರ...

ಮೇ 5: ಮಣಿಪಾಲದಲ್ಲಿ ನೇರ ಸಂದರ್ಶನ

ಉಡುಪಿ, ಮೇ 2: ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ...

ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮ ವಹಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ.2: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ...
error: Content is protected !!