Monday, October 7, 2024
Monday, October 7, 2024

ಅ. 17- ಮಲ್ಪೆ ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ

ಅ. 17- ಮಲ್ಪೆ ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ

Date:

ಉಡುಪಿ: ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರ‍ೀಯ ಸೇವಾ ಯೋಜನೆ, ಎನ್.ಸಿ.ಸಿ., ಭಾರತ್ ಸ್ಕೌಟ್ಸ್ & ಗೈಡ್ಸ್, ಯುವಕ ಮಂಡಲಗಳು, ಲಯನ್ಸ್ ಕ್ಲಬ್, ಜೆಸಿಐ ಹಾಗೂ ಸ್ವಚ್ಛ ಭಾರತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ಬೆ. 9 ಗಂಟೆಗೆ ಮಲ್ಪೆ ಬೀಚ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಲಿದ್ದು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಉಡುಪಿ ಜಿಲ್ಲಾ ಪಂಚಾಯತ್, ಅಪರ ಜಿಲ್ಲಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

ಉಡುಪಿ, ಅ.7: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...

ಉಡುಪಿ: ದಿಢೀರ್ ಮಳೆ; ಸಿಡಿಲಾರ್ಭಟ

ಉಡುಪಿ, ಅ.7: ಉಡುಪಿ ಜಿಲ್ಲೆಯ ಹಲವೆಡೆ ಸಂಜೆ ದಿಢೀರನೆ ಸುರಿದ ಗಾಳಿ...

ಸ್ಥಳೀಯರಿಗೆ ತೊಂದರೆಯಾಗದಂತೆ ಹೋಂ ಸ್ಟೇ, ರೆಸಾರ್ಟ್ಗಳು ಕಾರ್ಯನಿರ್ವಹಿಸುವಂತೆ ಸೂಚನೆ

ಉಡುಪಿ, ಅ.7: ಜಿಲ್ಲೆಯ ಕೆಲವು ಹೋಂ ಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಪ್ರವಾಸೋದ್ಯಮ...

ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಜಿಲ್ಲಾಧಿಕಾರಿ

ಉಡುಪಿ, ಅ.7: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ...
error: Content is protected !!