Saturday, January 17, 2026
Saturday, January 17, 2026

ಕ್ಲೀನ್ ಉಡುಪಿ ಪ್ರಾಜೆಕ್ಟ್: ವೃಕ್ಷಾರೋಪಣ

ಕ್ಲೀನ್ ಉಡುಪಿ ಪ್ರಾಜೆಕ್ಟ್: ವೃಕ್ಷಾರೋಪಣ

Date:

ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ ಅಜ್ಜರಕಾಡಿನಲ್ಲಿ ಭಾನುವಾರ ವೃಕ್ಷಾರೋಪಣ ನಡೆಯಿತು. ಕ್ಲೀನ್ ಉಡುಪಿ ಪ್ರಾಜೆಕ್ಟ್ ಸಂಚಾಲಕ ಡಾ. ಆರ್.ಎನ್. ಭಟ್ ಅವರು ಹಣ್ಣಿನ ಸಸಿಯನ್ನು ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸೈನಿಕ ವಾದಿರಾಜ್ ಹೆಗ್ಡೆ, ಕ್ಲೀನ್ ಉಡುಪಿ ಪ್ರಾಜೆಕ್ಟ್ ಸದಸ್ಯರಾದ ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ. ನಾಯಕ್, ರಾಘವೇಂದ್ರ ಪ್ರಭು ಕರ್ವಾಲು, ಸತೀಶ್ ಸುವರ್ಣ ಆದಿಉಡುಪಿ, ವೀಕ್ಷಿತ್, ನ್ಯಾಯವಾದಿ ರಫೀಕ್ ಖಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!