Wednesday, October 23, 2024
Wednesday, October 23, 2024

ಕಾಮೆಡಿ ಪ್ರೀಮಿಯರ್ ಲೀಗ್ ಸೀಸನ್4

ಕಾಮೆಡಿ ಪ್ರೀಮಿಯರ್ ಲೀಗ್ ಸೀಸನ್4

Date:

ಇರಾ, ಸೆ. 27: ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ (ರಿ.) ಇರಾ ಮತ್ತು ವಿ4 ಮೀಡಿಯಾ ಇವರ ಸಹಯೋಗದಲ್ಲಿ ಕಾಮೆಡಿ ಪ್ರೀಮಿಯರ್ ಲೀಗ್ ಸೀಸನ್ 4 ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಿಂಚನ ಎಲೆಕ್ಟ್ರಾನಿಕ್ಸ್ ಬಿ.ಸಿರೋಡ್ ಇದರ ಮಾಲಕರಾದ ಚಂದ್ರಹಾಸ ರೈ ಬಾಲಾಜಿಬೈಲು, ಮಂಜರಿ ಫುಡ್ಸ್ ಬೋಳಾರ ಇದರ ಮಾಲಕರಾದ ರಮೇಶ್ ಶೆಟ್ಟಿ ಕಲ್ಕಾರ್ ಪಾವಳ, ಕರ್ನಾಟಕ ಬ್ಯಾಂಕ್ ಮುಲ್ಕಿ ಶಾಖೆಯ ಪ್ರಬಂಧಕರಾದ ಶಿವಪ್ರಸಾದ್ ಶೆಟ್ಟಿ ಶಿಬರೂರು, ಉದ್ಯಮಿಗಳಾದ ರಮಾನಾಥ ಅಶ್ವತ್ಥಡಿ ಹಾಗೂ ರಮಿತ್ ಬಂಗೇರ ಭಾಗವಹಿಸಿದ್ದರು.

ಯುವಕ ಮಂಡಲ( ರಿ.) ಇರಾ ಇದರ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಪಿ.ಎಂ. ಕೊಡಂಗೆ, ಪ್ರಧಾನ ಸಂಚಾಲಕರಾದ ಜಗದೀಶ್ ಶೆಟ್ಟಿ ಇರಾಗುತ್ತು, ಅಧ್ಯಕ್ಷರಾದ ಜಯರಾಮ್ ಪೂಜಾರಿ ಸೂತ್ರಬೈಲು, ಕಾರ್ಯದರ್ಶಿ ಸುರೇಶ್ ರೈ ಪರ್ಲಡ್ಕ, ಯುವಕ ಮಂಡಲ (ರಿ.) ಇರಾ ಇದರ ಅಧ್ಯಕ್ಷರಾದ ಗಣೇಶ್ ಕೊಟ್ಟಾರಿ ಸಂಪಿಲ, ಕಾರ್ಯದರ್ಶಿ ಜಯರಾಜ್ ಶೆಟ್ಟಿ ಕುಂಡಾವು ಹಾಗೂ ವಿ4 ಮೀಡಿಯಾ ದ ನಿರ್ದೇಶಕ ಲಕ್ಷ್ಮಣ್ ಕುಂದರ್ ಉಪಸ್ಥಿತರಿದ್ದರು. ಸಂಘದ ಹಿರಿಯ ಸದಸ್ಯರಾದ ವೈ ಬಿ ಸುಂದರ್ ಕಾರ್ಯಕ್ರಮ ನಿರೂಪಿಸಿದರು. ‌ಸದಸ್ಯ ನಿತೇಶ್ ಶೆಟ್ಟಿ ಸಂಪಿಲ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!