Thursday, September 19, 2024
Thursday, September 19, 2024

ಉದಯ ಗಾಣಿಗ ಕುಟುಂಬಕ್ಕೆ ನ್ಯಾಯ ಒದಗಿಸಿ: ಎಸ್.ಪಿ. ಭೇಟಿಯಾಗಿ ಕಾಂಗ್ರೆಸ್ ನಿಯೋಗ ಮನವಿ

ಉದಯ ಗಾಣಿಗ ಕುಟುಂಬಕ್ಕೆ ನ್ಯಾಯ ಒದಗಿಸಿ: ಎಸ್.ಪಿ. ಭೇಟಿಯಾಗಿ ಕಾಂಗ್ರೆಸ್ ನಿಯೋಗ ಮನವಿ

Date:

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್ ಮತ್ತು ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರು ಗಾಣಿಗ ಸಮಾಜದ ಮುಖಂಡರೊಂದಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ರವರನ್ನು ಭೇಟಿಯಾಗಿ, ಉದಯ್ ಗಾಣಿಗರ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ತಪ್ಪಿತಸ್ಥರನ್ನು ಬಂಧಿಸಿ ತಕ್ಕ ಶಿಕ್ಷೆ ಸಿಗುವಂತೆ ಮಾಡಿ ಮೃತ ಉದಯ ಗಾಣಿಗ ಅವರ ಪತ್ನಿ, ಮಕ್ಕಳು ಮತ್ತು ಕುಟುಂಬಸ್ಥರಿಗೆ ನ್ಯಾಯವನ್ನು ಒದಗಿಸಿ ಮೃತರ ಕುಟುಂಬಕ್ಕೆ ಸರಕಾರದಿಂದ ಪರಿಹಾರವನ್ನು ಸಿಗುವ ಹಾಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಜತನ್ನ, ರಮೇಶ್ ಗಾಣಿಗ, ರವಿ ಗಾಣಿಗ ಆಜ್ರಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!