Tuesday, February 25, 2025
Tuesday, February 25, 2025

ದಂಪತಿ ಆತ್ಮಹತ್ಯೆ

ದಂಪತಿ ಆತ್ಮಹತ್ಯೆ

Date:

ಮಂಗಳೂರು: ಅನಾರೋಗ್ಯದ ಸಮಸ್ಯೆಯಿದೆ ಎಂದು ಡೆತ್ ನೋಟ್ ಬರೆದಿಟ್ಟು ದಂಪತಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಚಿತ್ರಾಪುರದಲ್ಲಿ ನಡೆದಿದೆ. ಚಿತ್ರಾಪುರದ ಅಪಾರ್ಟ್ಮೆಂಟ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಮೂಲತಃ ಪಡುಬಿದ್ರಿ ನಿವಾಸಿಗಳು.

ರಮೇಶ್ ಸುವರ್ಣ ವಿದ್ಯಾರ್ಥಿದೆಸೆಯಿಂದಲೇ ಕ್ರಿಯಾಶೀಲರಾಗಿದ್ದು ನಾಯಕತ್ವದ ಗುಣ ಹೊಂದಿದ್ದರು. ಅಧ್ಯಯನ ಮಾಡುವ ಹೊತ್ತಿನಲ್ಲೇ ಸ್ವಂತ ಉದ್ಯೋಗ ಆರಂಭಿಸಿದ್ದರು.

ದಂಪತಿಗಳು ಡೆತ್ ನೋಟ್ ನಲ್ಲಿ ಅನಾರೋಗ್ಯ ಸಮಸ್ಯೆಗಳ ಬಗ್ಗೆ ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ. ಕೋವಿಡ್ ಲಕ್ಷಣಗಳೂ ನಮಗಿತ್ತು ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟಿನ ಸಂದೇಶವನ್ನು ಪೊಲೀಸ್ ಆಯುಕ್ತರಿಗೆ ಕಳುಹಿಸಿದ್ದರು ಎನ್ನಲಾಗುತ್ತಿದೆ. ಮಕ್ಕಳಿಲ್ಲ ಎಂಬ ನೋವನ್ನು ಕೂಡ ಡೆತ್ ನೋಟಿನಲ್ಲಿ ವ್ಯಕ್ತಪಡಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!