Tuesday, April 28, 2026
Tuesday, April 28, 2026

ಕಾರ್ಮಿಕರಿಗೆ ಕೋವಿಡ್ ಪರಿಹಾರ

ಕಾರ್ಮಿಕರಿಗೆ ಕೋವಿಡ್ ಪರಿಹಾರ

Date:

ಕೋವಿಡ್-19 ರ ಲಾಕ್‌ಡೌನ್ ಕಾರಣ ಸಂಕಷ್ಟಕ್ಕೊಳಗಾದ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ರೂ.2000 ಗಳ ಒಂದು ಬಾರಿಯ ನೆರವು ನೀಡಲಾಗುತ್ತಿದ್ದು, ಯೋಜನೆಯ ಕುರಿತು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಬಗ್ಗೆ ಮಾರ್ಗದರ್ಶನ ಹಾಗೂ ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೇವಾ ಕೇಂದ್ರಗಳು /ವಾರ್ಡ್ ಮಟ್ಟದ ಸೇವಾ ಕೇಂದ್ರಗಳು/ಸಾಮಾನ್ಯ ಸೇವಾ ಕೇಂದ್ರಗಳು, ಕಾರ್ಮಿಕ ಸೇವಾ ಕೇಂದ್ರಗಳನ್ನು ಅಥವಾ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದಾಗಿರುತ್ತದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರು, ರೂ.2,000 ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ ಪಡೆಯಲು ಸದರಿ ವರ್ಗಗಳ 18-65 ವಯೋಮಾನದ, ಬಿ.ಪಿ.ಎಲ್ ಕುಟುಂಬದ, ಓರ್ವ ಫಲಾನುಭವಿಯು ಮಾತ್ರ ಅರ್ಹರಾಗಿದ್ದು, ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕಾಗಿದ್ದು, ನಿಗದಿತ ವೃತ್ತಿ ನಿರ್ವಹಿಸುತ್ತಿರುವ ಕುರಿತು ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪ್ರಮಾಣಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ https://sevasindhu.karnataka.gov.in ಪೋರ್ಟಲ್ ನಲ್ಲಿ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ: ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ

ಮುಲ್ಕಿ, ಏ.28: ಸಂವಿಧಾನದ ಮೂಲ ಆಶಯಗಳಾದ ಧಾರ್ಮಿಕ ಹಕ್ಕು ಶೋಷಣೆಯ ವಿರುದ್ಧ...

ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಏ.28: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ...

ಉಡುಪಿ ಜಿಲ್ಲಾ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನೆ; ಮಹಿಳಾ ಸಬಲೀಕರಣಕ್ಕೆ ಅಪರ ಅಭಿಯಾನ ನಿರ್ದೇಶಕರ ಕರೆ

ಉಡುಪಿ, ಏ.28: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಪರ ಅಭಿಯಾನ ನಿರ್ದೇಶಕರಾದ...

ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಉತ್ತಮ ವೇದಿಕೆ: ಚೇತನ್ ನೈಲಾಡಿ

ಕುಂದಾಪುರ, ಏ.28: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ...
error: Content is protected !!