Monday, February 24, 2025
Monday, February 24, 2025

ಉಡುಪಿ: ಆದ್ಯತೆ ಮೇರೆಗೆ ಬಸ್ಸು ಚಾಲಕ/ ನಿರ್ವಾಹಕರಿಗೆ ಕೋವಿಡ್ ಲಸಿಕೆ

ಉಡುಪಿ: ಆದ್ಯತೆ ಮೇರೆಗೆ ಬಸ್ಸು ಚಾಲಕ/ ನಿರ್ವಾಹಕರಿಗೆ ಕೋವಿಡ್ ಲಸಿಕೆ

Date:

ಉಡುಪಿ ಜಿಲ್ಲೆಯ ತಾಲೂಕುಗಳಾದ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಈ ಸ್ಥಳಗಳಲ್ಲಿ ವಾಸಿಸುತ್ತಿರುವ 18 ರಿಂದ 44 ವರ್ಷದೊಳಗಿನ ವಯೋಮಿತಿಯ ಬಸ್ಸುಚಾಲಕರು/ನಿರ್ವಾಹಕರು ಹಾಗೂ ಸಹಾಯಕರುಗಳಿಗೆ ಆದ್ಯತೆ ಮೇರೆಗೆ ಉಚಿತ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು.

ಈ ಹಿನ್ನಲೆಯಲ್ಲಿ ಎಲ್ಲಾ ಬಸ್ಸು ಮಾಲಕರುಗಳು ತಮ್ಮ ಸಂಘದ ಮೂಲಕ, ಮಾಲಕರುಗಳು ಪ್ರಪತ್ರ-3 ರಲ್ಲಿ ಅರ್ಜಿಗಳನ್ನು ಕ್ರೋಢಿಕರಿಸುವ ಮೂಲಕ, ಅಥವಾ ಭಾರೀ ಮಜಲು ವಾಹನ (ಬಸ್ಸು) ಚಾಲಕರುಗಳು/ ನಿರ್ವಾಹಕರುಗಳು ಹಾಗೂ ಸಹಾಯಕರುಗಳು ಖುದ್ದಾಗಿ ಭಾವಚಿತ್ರ ಹೊಂದಿರುವ ಆಧಾರ್ ಮತ್ತುಡಿಎಲ್/ಸಿಎಲ್‌ ಜೆರಾಕ್ಸ್ ಮೊಬೈಲ್ ಸಂಖ್ಯೆಯೊಂದಿಗೆ ಅರ್ಜಿಗಳನ್ನು ಪ್ರಪತ್ರ(3) ರಲ್ಲಿ ಭರ್ತಿ ಮಾಡಿ, ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕಚೇರಿಗೆ ನೀಡಿ ತತ್ಸಂಬಂಧ ಲಸಿಕಾ ಪ್ರಪತ್ರವನ್ನು ಪಡೆದು ಜಿಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಹೆಚ್‌ಸಿ) ಕೋವಿಡ್-19 ಲಸಿಕೆಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!