Tuesday, September 24, 2024
Tuesday, September 24, 2024

ಸಿ.ಆರ್.ಝಡ್: ಸಕ್ರಮಕ್ಕೆ ಅವಕಾಶ

ಸಿ.ಆರ್.ಝಡ್: ಸಕ್ರಮಕ್ಕೆ ಅವಕಾಶ

Date:

ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಧಿಸೂಚನೆಯಂತೆ ಅನುಮತಿ ನೀಡಲಾದ ಚಟುವಟಿಕೆಗಳಿಗೆ ಪ್ರಾರಂಭ ಪೂರ್ವ ಅನುಮತಿ ಪಡೆಯದೇ ಕೈಗೊಳ್ಳಲಾಗಿರುವ ಕಾರಣದಿಂದ ಉಲ್ಲಂಘನೆಯಾದ ಪ್ರಕರಣಗಳಿಗೆ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ 2021 ರ ಫೆಬ್ರವರಿ 19 ರಂದು ಹೊರಡಿಸಲಾದ ನಿರ್ದೇಶನ ಹಾಗೂ ಮಾನದಂಡಗಳಂತೆ ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಸಾರ್ವಜನಿಕರು ಈ ರೀತಿಯ ಉಲ್ಲಂಘನೆಗಳನ್ನು ಮಾಡಿದ್ದಲ್ಲಿ, ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರ (ಪರಿಸರ) ಕಚೇರಿ, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ...

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ...

ಸೆ.26: ಕೆಎಚ್‌ಐಆರ್‌ ಸಿಟಿ ಮೊದಲ ಹಂತಕ್ಕೆ ಚಾಲನೆ

ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ...

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಬೆಂಗಳೂರು, ಸೆ.24: ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ...
error: Content is protected !!