Monday, February 24, 2025
Monday, February 24, 2025

ಕಾಂಗ್ರೆಸ್ ನಿಯೋಗದಿಂದ ಡಿಸಿ ಭೇಟಿ; ಶುಭ ಹಾರೈಕೆ

ಕಾಂಗ್ರೆಸ್ ನಿಯೋಗದಿಂದ ಡಿಸಿ ಭೇಟಿ; ಶುಭ ಹಾರೈಕೆ

Date:

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಮ್ಮ ಅಧಿಕಾರಾವಧಿಯಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ, ಕೋವಿಡ್ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡಿ ಜನರ ಪ್ರಶಂಸೆಗೆ ಪಾತ್ರರಾದ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರುರವರು ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಪುಷ್ಪಗುಚ್ಚ ನೀಡಿ ಶುಭ ಹಾರೈಸಿದರು. ಪ್ರಾಮಾಣಿಕವಾಗಿ ಜನರ ಸೇವೆಯನ್ನು ಮಾಡಿದ ತೃಪ್ತಿ ನನಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಪ್ರಧಾನ ಕಾರ್ಯದರ್ಶಿಗಳಾದ ಕೆ. ಅಣ್ಣಯ್ಯ ಶೇರಿಗಾರ್, ಬಿ. ಕುಶಲ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು, ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಅಧ್ಯಕ್ಷರಾದ ರೋಶನ್ ಶೆಟ್ಟಿ, ಕಾಪು ದಕ್ಷಿಣ ವಲಯ ಬ್ಲಾಕ್ ಕಾರ್ಯದರ್ಶಿ ಆಸಿಫ್ ಎರ್ಮಾಳ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...
error: Content is protected !!