Sunday, February 23, 2025
Sunday, February 23, 2025

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

Date:

ಉಡುಪಿ ಜಿಲ್ಲೆಯಲ್ಲಿ 149 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-67, ಕುಂದಾಪುರ-52, ಕಾರ್ಕಳ-30 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 88 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65106 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 940 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಹಲವಾರು ದಿನಗಳ ನಂತರ ಸಕ್ರಿಯ ಪ್ರಕರಣಗಳಲ್ಲಿ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 393 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 29 ರಂದು 2380 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 683236 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!