Sunday, February 23, 2025
Sunday, February 23, 2025

ಇ-ಕೆವೈಸಿ ನೊಂದಣಿಗೆ ಅಂತಿಮ ಅವಕಾಶ

ಇ-ಕೆವೈಸಿ ನೊಂದಣಿಗೆ ಅಂತಿಮ ಅವಕಾಶ

Date:

ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು, ನವೆಂಬರ್ 30 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

5 ಹಾಗೂ 15 ವರ್ಷ ತುಂಬಿದ ಮಕ್ಕಳ ಬಯೋಮೆಟ್ರಿಕ್ ದಾಖಲೆಗಳನ್ನು ಆಧಾರ್‌ನಲ್ಲಿ ನಮೂದಿಸಿ, ನಂತರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಬೇಕು. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.

ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಲಭ್ಯವಾಗದಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಕಾರಣಗಳೊಂದಿಗೆ ನ್ಯಾಯಬೆಲೆ ಅಂಗಡಿಗೆ ಒದಗಿಸಬೇಕು.

ನವೆಂಬರ್ 30 ರ ಒಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರ ಬಗ್ಗೆ ಸರ್ಕಾರದ ಸೂಕ್ತ ನಿರ್ದೇಶನದಂತೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!