Sunday, October 6, 2024
Sunday, October 6, 2024

ಇನಾಯತ್ ಗ್ಯಾಲರಿ ರಜತ ಮಹೋತ್ಸವ ಸಮಾರಂಭ

ಇನಾಯತ್ ಗ್ಯಾಲರಿ ರಜತ ಮಹೋತ್ಸವ ಸಮಾರಂಭ

Date:

ಉಡುಪಿ: ಇನಾಯತ್ ಆರ್ಟ್ ಗ್ಯಾಲರಿ ಉಡುಪಿ ಇದರ ರಜತ ಮಹೋತ್ಸವ ಸಮಾರಂಭ ಅದೇ ರೀತಿ ನವೀಕೃತ ಗ್ಯಾಲರಿ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ ಮಾತನಾಡಿ, 25 ವರ್ಷಗಳಿಂದ ಕಲಾ ಸೇವೆ ಮಾಡುತ್ತಿರುವ ಈ ಗ್ಯಾಲರಿ ಇನ್ನೂ ಉತ್ತಮವಾಗಿ ಬೆಳೆಯಲಿ. ಕಲಾವಿದರಿಗೆ ತನ್ನ ಕಲಾಕೃತಿಯ ಮೂಲಕ ಹೆಸರು ಪಡೆಯಲು ಸಾಧ್ಯ. ಈ ಆರ್ಟ್ ಗ್ಯಾಲರಿ ಉಡುಪಿಯ ಘನತೆಗೆ ಕಲಶವಿಟ್ಟಂತೆ ಎಂದರು.

ಮುಖ್ಯ ಅತಿಥಿ ಕೆ.ಎಂ.ಸಿ ಯ ಮೂಳೆಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕಿರಣ್ ಆಚಾರ್ಯ ಶುಭ ಹಾರೈಸಿದರು. ಹಿರಿಯ ಕಲಾವಿದ ರಮೇಶ್ ರಾವ್, ಲಲಿತಾ ಕಲಾ ಅಕಾಡೆಮಿಯಲ್ಲಿ ಸದಸ್ಯರಾಗಿ ಉಡುಪಿ ಕಲಾವಿದರಿಗೂ ಅವಕಾಶ ನೀಡಬೇಕೆಂದರು. ವೇದಿಕೆಯಲ್ಲಿ ಗ್ಯಾಲರಿಯ ಮುಖ್ಯಸ್ಥ ಲಿಯಾಖತ್ ಆಲಿ, ಕರಾಮತ್ ಆಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಲಾ ಪ್ರದರ್ಶನ ನಡೆಯಿತು. ಸುಮಾರು 40 ಕಲಾವಿದರಿಗೆ ಕ್ಯಾನ್ ವಾಸ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಸಕು ಪಾಂಗಾಳ ವಂದಿಸಿ, ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!