Thursday, September 26, 2024
Thursday, September 26, 2024

ಬೆಳ್ಮಣ್ಣು: ಕೃಷಿಕರಿಗೆ ರೈತ ಸ್ನೇಹಿ ಪುರಸ್ಕಾರ

ಬೆಳ್ಮಣ್ಣು: ಕೃಷಿಕರಿಗೆ ರೈತ ಸ್ನೇಹಿ ಪುರಸ್ಕಾರ

Date:

ಬೆಳ್ಮಣ್ಣು: ಬೆಳ್ಮಣ್ಣು ಜೇಸಿಐ ವತಿಯಿಂದ ಪ್ರಗತಿಪರ ಹಿರಿಯ ಕೃಷಿಕರಾದ ಬೋಳ ಕುಟ್ಟಿ ಪೂಜಾರಿ, ಬೋಳ ರಾಮ ಭಂಡಾರಿ, ಬೆಳ್ಮಣ್ಣು ಎಸ್.ಕೆ. ಸಾಲ್ಯಾನ್ ಅವರಿಗೆ ’ರೈತಸ್ನೇಹಿ ಪುರಸ್ಕಾರ’ ಮನ್ನಣೆ ನೀಡಿ ಸನ್ಮ‍ಾನಿಸಲಾಯಿತು.

ಘಟಕಾಧ್ಯಕ್ಷ ಕೃಷ್ಣ ಪವಾರ್ ಅಧ್ಯಕ್ಷತೆ ವಹಿಸಿದ್ದರು. ಜೇಸಿಐ ವಲಯ ಉಪಾಧ್ಯಕ್ಷ ಸತ್ಯನಾರಾಯಣ ಭಟ್, ಬೆಳ್ಮಣ್ಣು ಜೇಸಿಐನ ಪೂರ್ವಾಧ್ಯಕ್ಷರಾದ ತುಕಾರಾಮ ಶೆಟ್ಟಿ, ಸತೀಶ್ ಕೋಟ್ಯಾನ್, ದಿನೇಶ್ ಸುವರ್ಣ, ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಅಬ್ಬನಡ್ಕ ಸತೀಶ್ ಪೂಜಾರಿ, ಜೇಸಿರೇಟ್ ಅಧ್ಯಕ್ಷೆ ಮಾಯಾ ಸಿ. ರಾವ್, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಪೂರ್ವಾಧ್ಯಕ್ಷ ಬಿರೋಟ್ಟು ದಿನೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2023-24ರಲ್ಲಿ ಅಂದಾಜು 3,322 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ

ನವದೆಹಲಿ, ಸೆ.25: 2023-24ರ ಅವಧಿಯಲ್ಲಿ ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯು...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು, ಸೆ.25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ...

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ- 2ನೇ ಹಂತದ ಮತದಾನ ಮುಕ್ತಾಯ

ನವದೆಹಲಿ, ಸೆ.25: ಜಮ್ಮು ಮತ್ತು ಕಾಶ್ಮೀರದ, ಆರು ಜಿಲ್ಲೆಗಳ 26 ವಿಧಾನಸಭಾ...

ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ

ಉಡುಪಿ, ಸೆ.25: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ...
error: Content is protected !!