Saturday, January 17, 2026
Saturday, January 17, 2026

ಬಾಲಕಿಯ ಚಿಕಿತ್ಸೆಗೆ ಧನಸಹಾಯ

ಬಾಲಕಿಯ ಚಿಕಿತ್ಸೆಗೆ ಧನಸಹಾಯ

Date:

ಉಡುಪಿ: ಅನಾರೋಗ್ಯದಿಂದ ಬಳಲುತ್ತಿರುವ ಕಾಡೂರು ಗ್ರಾಮದ ಮುಂಡಾಡಿಯ ಯುಕ್ತಿ ಶೆಟ್ಟಿ (9) ಇವರ ಚಿಕಿತ್ಸೆಗೆ ಆಲ್ ಇಂಡಿಯಾ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ಮುಂಬೈ ಇವರ ವತಿಯಿಂದ 1 ಲಕ್ಷ ರೂಪಾಯಿಯ ಚೆಕ್ಕನ್ನು ಐಬಿಸಿಸಿ ಅಧ್ಯಕ್ಷರಾದ ಕೆ.ಸಿ ಶೆಟ್ಟಿ ಕುತ್ಪಾಡಿಯವರು ಹಸ್ತಾಂತರಿಸಿ ಶೀಘ್ರ ಗುಣಮುಖರಾಗಿ ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಎತ್ತರಕ್ಕೇರಲಿ ಎಂದು ಹಾರೈಸಿದರು. ಬಿಲ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ವಿಶ್ವಜ್ಞಾನ ಹಿ.ಪ್ರಾ ಶಾಲೆಯ ಮುಖ್ಯೋಪಾಧ್ಯಾಯ ಸುಧೀರ್ ಶೆಟ್ಟಿ ಮುಂಡಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!