Wednesday, April 22, 2026
Wednesday, April 22, 2026

ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ- ಆಶ್ರಮಗಳಿಗೆ ಆಹಾರ ಸಾಮಗ್ರಿ ವಿತರಣೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ- ಆಶ್ರಮಗಳಿಗೆ ಆಹಾರ ಸಾಮಗ್ರಿ ವಿತರಣೆ

Date:

ಮಣಿಪಾಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ ವತಿಯಿಂದ ಇಂದು ಸರಳೆಬೆಟ್ಟು ಹೊಸಬೆಳಕು ಅನಾಥಶ್ರಮ ಹಾಗೂ ವಿಶ್ರಾಂತಿಧಾಮ ವೃದ್ಧಾಶ್ರಮಕ್ಕೆ ದಿನಬಳಕೆಯ ಆಹಾರ ಸಾಮಗ್ರಿಗಳನ್ನು ಕೃಷ್ಣ ಶೆಟ್ಟಿಗಾರ್, ಭಗವನದಾಸ್ ಶೆಟ್ಟಿ, ಕಡ್ತಳ ರಾಮಚಂದ್ರ ನಾಯಕ್, ವಿ. ರಾಮದಾಸ್ ಹೆಗ್ಡೆ, ಸದಾನಂದ ಪರ್ಕಳ ಸಮ್ಮುಖದಲ್ಲಿ ವಿತರಿಸಲಾಯಿತು.

ಸಂಚಾಲಕರಾದ ದಿಲೀಪರಾಜ ಹೆಗ್ಡೆ ಆತ್ರಾಡಿ, ಅಧ್ಯಕ್ಷರಾದ ಕೆ. ಪ್ರಕಾಶ್ ಶೆಣೈ, ಪ್ರಧಾನ ಕಾರ್ಯದರ್ಶಿ ರವೀಂದ್ರ ಪ್ರಭು, ಗೌರವ ಸಲಹೆಗರರಾದ ಸಚ್ಚಿದನಂದ ನಾಯಕ್, ಕೋಶಾಧಿಕಾರಿಗಳಾದ ಪ್ರಮೋದ್ ಕುಮಾರ್, ಆನಂದ ಗಾಣಿಗ, ಮನೋಜ್ ಹೆಗ್ಡೆ, ಮಹಿಳಾ ಸಂಘಟನೆಯ ಉಪಾಧ್ಯಕ್ಷರಾದ ಲತಾ. ಎಸ್. ಅಮೀನ್, ಪ್ರಧಾನ ಕಾರ್ಯದರ್ಶಿ ಸರಿತಾ ಯತಿರಾಜ್, ಕಾರ್ಯದರ್ಶಿ ವೀಣಾ ಜಗದೀಶ್, ನರೇಂದ್ರ ಶೆಟ್ಟಿಗಾರ್, ಮಾಧವ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!