Monday, July 27, 2026
Monday, July 27, 2026

ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ- ಆಶ್ರಮಗಳಿಗೆ ಆಹಾರ ಸಾಮಗ್ರಿ ವಿತರಣೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ- ಆಶ್ರಮಗಳಿಗೆ ಆಹಾರ ಸಾಮಗ್ರಿ ವಿತರಣೆ

Date:

ಮಣಿಪಾಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ ವತಿಯಿಂದ ಇಂದು ಸರಳೆಬೆಟ್ಟು ಹೊಸಬೆಳಕು ಅನಾಥಶ್ರಮ ಹಾಗೂ ವಿಶ್ರಾಂತಿಧಾಮ ವೃದ್ಧಾಶ್ರಮಕ್ಕೆ ದಿನಬಳಕೆಯ ಆಹಾರ ಸಾಮಗ್ರಿಗಳನ್ನು ಕೃಷ್ಣ ಶೆಟ್ಟಿಗಾರ್, ಭಗವನದಾಸ್ ಶೆಟ್ಟಿ, ಕಡ್ತಳ ರಾಮಚಂದ್ರ ನಾಯಕ್, ವಿ. ರಾಮದಾಸ್ ಹೆಗ್ಡೆ, ಸದಾನಂದ ಪರ್ಕಳ ಸಮ್ಮುಖದಲ್ಲಿ ವಿತರಿಸಲಾಯಿತು.

ಸಂಚಾಲಕರಾದ ದಿಲೀಪರಾಜ ಹೆಗ್ಡೆ ಆತ್ರಾಡಿ, ಅಧ್ಯಕ್ಷರಾದ ಕೆ. ಪ್ರಕಾಶ್ ಶೆಣೈ, ಪ್ರಧಾನ ಕಾರ್ಯದರ್ಶಿ ರವೀಂದ್ರ ಪ್ರಭು, ಗೌರವ ಸಲಹೆಗರರಾದ ಸಚ್ಚಿದನಂದ ನಾಯಕ್, ಕೋಶಾಧಿಕಾರಿಗಳಾದ ಪ್ರಮೋದ್ ಕುಮಾರ್, ಆನಂದ ಗಾಣಿಗ, ಮನೋಜ್ ಹೆಗ್ಡೆ, ಮಹಿಳಾ ಸಂಘಟನೆಯ ಉಪಾಧ್ಯಕ್ಷರಾದ ಲತಾ. ಎಸ್. ಅಮೀನ್, ಪ್ರಧಾನ ಕಾರ್ಯದರ್ಶಿ ಸರಿತಾ ಯತಿರಾಜ್, ಕಾರ್ಯದರ್ಶಿ ವೀಣಾ ಜಗದೀಶ್, ನರೇಂದ್ರ ಶೆಟ್ಟಿಗಾರ್, ಮಾಧವ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!