Sunday, February 23, 2025
Sunday, February 23, 2025

ತ್ರಿಶೂಲದ ಬದಲಿಗೆ ಯುವಕರ ಕೈಯಲ್ಲಿ ಪುಸ್ತಕ ಪೆನ್ನು ಕೊಡಿ: ಅಮೃತ್ ಶೆಣೈ ‌

ತ್ರಿಶೂಲದ ಬದಲಿಗೆ ಯುವಕರ ಕೈಯಲ್ಲಿ ಪುಸ್ತಕ ಪೆನ್ನು ಕೊಡಿ: ಅಮೃತ್ ಶೆಣೈ ‌

Date:

ಉಡುಪಿ: ಯುವ ಜನತೆಯಲ್ಲಿ ‌ಕಾನೂನಿನ ಅರಿವು ಮೂಡಿಸುತ್ತಾ ಅವರನ್ನು ಸುಶಿಕ್ಷಿತರನ್ನಾಗಿ ಮಾಡಿ ಭವಿಷ್ಯದ ಜವಾಬ್ದಾರಿಯುತ ಪ್ರಜೆಗಳನ್ನಾಗಿ ರೂಪಿಸುವುದನ್ನು ಬಿಟ್ಟು ಅವರ ಕೈಯಲ್ಲಿ ಆಯುಧಗಳನ್ನು ‌ನೀಡಿ‌ ಧರ್ಮ ರಕ್ಷಣೆಯ‌ ನೆಪದಲ್ಲಿ‌ ಅವರು‌ ಕಾನೂನನ್ನು‌ ಕೈಗೆತ್ತಿಕೊಳ್ಳುವ ಹಾಗೆ‌ ಮಾಡಿ ಅವರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಾ ಇರುವುದು ಅತ್ಯಂತ ಖೇದನೀಯ ಎಂದು ಉಡುಪಿ ಸಹಬಾಳ್ವೆ ತಂಡದ ಅಧ್ಯಕ್ಷ ಅಮೃತ್ ಶೆಣೈ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾಮರಸ್ಯ ನಡಿಗೆ: ದಯೆಯೇ‌ ಧರ್ಮದ‌ ಮೂಲ. ಯಾವ ಧರ್ಮವೂ ಬೋಧಿಸುವುದಿಲ್ಲ, ಯುವ ಜನರು ಧರ್ಮದ ಪಾಲನೆ ಮಾಡಿದರೆ ಧರ್ಮವನ್ನು ರಕ್ಷಿಸಿದ ಹಾಗೆ ಆಗುತ್ತದೆ. ಕರಾವಳಿಯಲ್ಲಿ ಶಾಂತಿ, ಅಹಿಂಸೆ ಹಾಗೂ‌‌ ಪ್ರೀತಿಯನ್ನು ಎತ್ತಿ ಹಿಡಿಯಲು, ತನ್ಮೂಲಕ‌ ಸಹೋದರತೆ ಹಾಗೂ‌ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಸಹಬಾಳ್ವೆ ತಂಡದ ವತಿಯಿಂದ ಸಾಮರಸ್ಯ ನಡಿಗೆಯನ್ನು ಮುಂದಿನ‌ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮಕ್ಕೆ ಎಲ್ಲಾ ಸಮಾನ ಮನಸ್ಕರ ಬೆಂಬಲ ಬೇಕು ಎಂದೂ ಅವರು ತಿಳಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!