Tuesday, September 15, 2026
Tuesday, September 15, 2026

ಗೋಶಾಲೆ ತೆರೆಯುವ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

ಗೋಶಾಲೆ ತೆರೆಯುವ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

Date:

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ಬಗ್ಗೆ ರಾಜ್ಯ ಸರಕಾರ ಕೈಗೊಂಡಿರುವ ನಿರ್ಣಯ ಸ್ವಾಗತಾರ್ಹ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಈ ಬಗ್ಗೆ ಮೊದಲ ಹಂತದಲ್ಲಿ ರೂ.15 ಕೋಟಿ ಅನುದಾನವನ್ನು ಮಂಜೂರು ಮಾಡಿರುವ ರಾಜ್ಯ ಸರಕಾರದ ಕ್ರಮ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಅಧಿನಿಯಮಕ್ಕೆ ಪೂರಕವೆನಿಸಲಿದೆ. ಮನುಕುಲದ ನಿತ್ಯ ಜೀವನಕ್ಕೆ ವರದಾನವಾಗಿರುವ ಗೋವಿನ ಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಈ ಸಕಾಲಿಕ ನಿರ್ಣಯದಿಂದ ಅತೀ ಶೀಘ್ರವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಅಸ್ತಿತ್ವಕ್ಕೆ ಬರುವ ಮೂಲಕ ರಾಜ್ಯದ ಸುಭಿಕ್ಷತೆಗೆ ನಾಂದಿ ಹಾಡಲಿ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!