Tuesday, February 25, 2025
Tuesday, February 25, 2025

ಗೋವಿಗಾಗಿ ಮೇವು ಅಭಿಯಾನ ರಾಜ್ಯಾದ್ಯಂತ ಬೆಳೆಯಲಿ: ಪೇಜಾವರ ಶ್ರೀ

ಗೋವಿಗಾಗಿ ಮೇವು ಅಭಿಯಾನ ರಾಜ್ಯಾದ್ಯಂತ ಬೆಳೆಯಲಿ: ಪೇಜಾವರ ಶ್ರೀ

Date:

ಬೆಂಗಳೂರು: ಬೆಂಗಳೂರಿನಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥರನ್ನು ಗೋವಿಗಾಗಿ ಮೇವು ತಂಡದ ಪ್ರಮುಖರು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶ್ರೀಗಳು ಆಶೀರ್ವದಿಸಿ, ಗೋವಿಗಾಗಿ ಮೇವು ಅಭಿಯಾನ ರಾಜ್ಯಾದ್ಯಂತ ಬೆಳೆಯಲಿ. ಹಾಗೆಯೇ ಉಡುಪಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗುವಂತೆ ಕರೆ ನೀಡಿದರು.

ಗೋವಿಗಾಗಿ ಮೇವು ಅಭಿಯಾನದ ಸ್ಥಾಪಕ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ನಾಗೇಂದ್ರ ಪ್ರತ್ರನ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!