Monday, February 24, 2025
Monday, February 24, 2025

ಜಯಪ್ರಕಾಶ್ ಹೆಗ್ಡೆಯವರ ಮನೆಗೆ ಹರೀಶ್ ಬಂಗೇರ ಭೇಟಿ

ಜಯಪ್ರಕಾಶ್ ಹೆಗ್ಡೆಯವರ ಮನೆಗೆ ಹರೀಶ್ ಬಂಗೇರ ಭೇಟಿ

Date:

ಉಡುಪಿ: ವಿದೇಶದಲ್ಲಿ ಬಂಧನದಲ್ಲಿದ್ದ ಹರೀಶ್ ಬಂಗೇರ ಅವರನ್ನು ಬಂಧನದಿಂದ ಮುಕ್ತಗೊಳಿಸಿ ತಾಯ್ನಾಡಿಗೆ ಕರೆತರಲು ನಿರಂತರವಾಗಿ ಪ್ರಯತ್ನಿಸಿದ ಕರ್ನಾಟಕ ಸರಕಾರದ ಹಿಂದುಳಿದ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆಯವರ ಮನೆಗೆ ಹರೀಶ್ ಬಂಗೇರ ಕುಟುಂಬದೊಂದಿಗೆ ಭೇಟಿ ನೀಡಿ ‌ಕ್ರತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಯಪ್ರಕಾಶ್ ಹೆಗ್ಡೆ, ಮಾಡದ ತಪ್ಪಿಗೆ ಜೈಲುವಾಸ ಅನುಭವಿಸಿದ ಹರೀಶ್ ಬಂಗೇರ ಅವರ ಪರಿಸ್ಥಿತಿ ದೇಶದಲ್ಲಿ ಯಾರಿಗೂ ಬರಬಾರದು. ಬಿಡುಗಡೆಗೆ ಸಹಕರಿಸಿದ ವಿದೇಶಾಂಗ ಸಚಿವಾಲಯ ಹಾಗೂ ಸೌದಿಯ ರಾಯಭಾರಿ ಕಛೇರಿಗೆ ಧನ್ಯವಾದಗಳು ಎಂದರು. ಲೋಕೇಶ್ ಅಂಕದಕಟ್ಟೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...
error: Content is protected !!