Tuesday, February 25, 2025
Tuesday, February 25, 2025

ಕಾಪು: ಹಯಗ್ರೀವ ಜಯಂತಿ

ಕಾಪು: ಹಯಗ್ರೀವ ಜಯಂತಿ

Date:

ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಹಯಗ್ರೀವ ಜಯಂತಿ ಕಾರ್ಯಕ್ರಮ ಜರಗಿತು. ಶ್ರೀ ದೇವರ ಸಿಂಹಾಸನದಲ್ಲಿ ವಿಶೇಷವಾಗಿ ಆರಾಧನೆಗೊಳ್ಳುವ ವೇದ ವಿದ್ಯಾಜ್ಞಾನ ಅಭಯ ಪ್ರಧಾತ ಶ್ರೀ ಹಯಗ್ರೀವ ದೇವರ ಪ್ರೀತ್ಯರ್ಥ ವಿಶೇಷ ಹಯಗ್ರೀವ ಮಡ್ಡಿ ನೈವೇದ್ಯ ಸಹಿತ ಮಹಾಪೂಜೆ ಜರಗಿತು.

ಹಯಗ್ರೀವ ಸಹಿತ ಲಕ್ಷ್ಮೀ ವೆಂಕಟರಮಣ ದೇವರ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ವಿದ್ಯಾರಂಭ ಸೇವೆ ಪ್ರಾರಂಭಿಸಲಾಯಿತು.

ದೇವಳಕ್ಕೆ ಭೇಟಿ ನೀಡಿದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಇವರನ್ನು ದೇವಳದ ವತಿಯಿಂದ ಗೌರವಿಸಲಾಯಿತು.

ದೇವಳದ ಆಡಳಿತ ಮೊಕ್ತೇಸರ ಪ್ರಸಾದ್ ಜಿ ಶೆಣೈ, ಮೊಕ್ತೇಸರರಾದ ರಾಮ್ ನಾಯಕ್, ರಾಜೇಶ್ ಶೆಣೈ, ಕೃಷ್ಣಾನಂದ ನಾಯಕ್, ಚಂದ್ರಕಾಂತ್ ಕಾಮತ್, ದೇವಳದ ಅರ್ಚಕ ವೇ.ಮೂ ಕಮಲಾಕ್ಷ ಭಟ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!