Thursday, April 23, 2026
Thursday, April 23, 2026

ಆರೋಗ್ಯವಂತ ಜೀವನಶೈಲಿಯಿಂದ ಒತ್ತಡ ನಿರ್ವಹಣೆ ಸಾಧ್ಯ: ಡಾ. ಹರಿರಾಮ ಆಚಾರ್ಯ

ಆರೋಗ್ಯವಂತ ಜೀವನಶೈಲಿಯಿಂದ ಒತ್ತಡ ನಿರ್ವಹಣೆ ಸಾಧ್ಯ: ಡಾ. ಹರಿರಾಮ ಆಚಾರ್ಯ

Date:

ಗೋಪಾಲಪುರ: ಆರೋಗ್ಯವಂತ ಜೀವನಶೈಲಿಯಿಂದ ಒತ್ತಡ ನಿರ್ವಹಣೆ ಸಾಧ್ಯ ಎಂದು ಬೆಂಗಳೂರಿನ ನಾರಾಯಣ ಹ್ರ‍ದಯಾಲಯದ ನರರೋಗ ತಜ್ಞರಾದ ಡಾ. ಹರಿರಾಮ ಆಚಾರ್ಯ ಹೇಳಿದರು.

ಅವರು ಗೋಪಾಲಪುರ ಸಾರ್ವಜನಿಕ ನಾಗಬನದಲ್ಲಿ ’ಆರೋಗ್ಯವೇ ಐಶ್ವರ್ಯ ಅನ್ನುವುದು ಯಾಕೆ’? ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಎಷ್ಟೇ ಸಂಪತ್ತಿದ್ದರೂ ಆರೋಗ್ಯ ಕೈಕೊಟ್ಟರೆ ಎಲ್ಲವೂ ವ್ಯರ್ಥ. ಆರೋಗ್ಯವನ್ನು ಸುಧಾರಿಸಿ ಉತ್ತಮಪಡಿಸಲು ಕ್ರಿಯಾಶೀಲ ಪ್ರಯತ್ನಗಳನ್ನು ನಡೆಸಬೇಕು. ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ, ಉತ್ತಮ ಜೀವನಶೈಲಿ ಇವುಗಳಿಂದ ಒತ್ತಡರಹಿತ ಜೀವನ ನಡೆಸುಬಹುದು.

ದೈನಂದಿನ ದಿನಚರಿಗೆ ಅಂಟಿಕೊಂಡು ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಮಾಡಿದರೆ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದರು.

ಮೋಹನ್ ರಾವ್, ಭಜನಾ ಮಂಡಳಿಯ ಅಧ್ಯಕ್ಷೆ ಲತಾ, ಭಜನಾ ಮಂಡಳಿ ಸದಸ್ಯರು, ಸಾರ್ವಜನಿಕ ನಾಗಬನ ಸಮಿತಿ ಪದಾಧಿಕಾರಿಗಳು ಸ್ಥಳೀಯರು ಉಪಸ್ಥಿತರಿದ್ದರು.

ಬಿ.ಪಿ. ಭಂಡಾರಿ ಸ್ವಾಗತಿಸಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!