Monday, February 24, 2025
Monday, February 24, 2025

ಹೆದ್ದಾರಿ ಭೂ ಸ್ವಾಧೀನ: ಪರಿಹಾರ ಕೋರಿಕೆಗೆ ಅರ್ಜಿ ಸಲ್ಲಿಸಲು ಸೂಚನೆ

ಹೆದ್ದಾರಿ ಭೂ ಸ್ವಾಧೀನ: ಪರಿಹಾರ ಕೋರಿಕೆಗೆ ಅರ್ಜಿ ಸಲ್ಲಿಸಲು ಸೂಚನೆ

Date:

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಕುಂದಾಪುರ ಕಸಬಾ ಗ್ರಾಮದಿಂದ ಕಾಪು ತಾಲೂಕು ಹೆಜಮಾಡಿ ಗ್ರಾಮದವರೆಗೆ ರಾಷ್ಟ್ರ‍ೀಯ ಹೆದ್ದಾರಿ 66(17) ರ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ನೋಟೀಸು ನೀಡಿದರೂ, ಕೆಲವು ಭೂ ಮಾಲಕರು ಈವರೆಗೂ ತಮ್ಮ ಹಕ್ಕಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸಿ ಪರಿಹಾರಧನ ಪಡೆದಿರುವುದಿಲ್ಲ.

ಬಾಕಿಯಾದ ಭೂಸ್ವಾಧೀನ ಪ್ರಕರಣಗಳ ಮತ್ತು ಬಾಕಿ ಇರುವ ಪರಿಹಾರ ಹಣದ ಬಗ್ಗೆ ಪಟ್ಟಿ ತಯಾರಿಸಿ, ಸಂಬಂಧಪಟ್ಟ ಗ್ರಾಮಕರಣಿಕರ ಹಾಗೂ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇರಿಸಲಾಗಿದೆ.

ಜಮೀನು ಕಳೆದುಕೊಂಡು ಪರಿಹಾರ ಪಡೆಯಲು ಬಾಕಿ ಇರುವ ಸಂತ್ರಸ್ತರು ಸಂಬಂಧಪಟ್ಟ ಗ್ರಾಮ ಕರಣಿಕರಿಂದ ಮಾಹಿತಿ ಪಡೆದು 30 ದಿನಗಳ ಒಳಗೆ ಅಗತ್ಯವುಳ್ಳ ದಾಖಲೆಗಳೊಂದಿಗೆ ಕುಂದಾಪುರ ಸಕ್ರಮ ಪ್ರಾಧಿಕಾರಿಯವರು ರಾ.ಹೆ(17) ಹಾಗೂ ಸಹಾಯಕ ಕಮೀಷನರ್ ಕಚೇರಿಗೆ ಕೋರಿಕೆ ಅರ್ಜಿ ಸಲ್ಲಿಸಿ, ಪರಿಹಾರ ಹಣ ಪಡೆಯುವಂತೆ ಕುಂದಾಪುರ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...
error: Content is protected !!