Saturday, July 25, 2026
Saturday, July 25, 2026

ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಪುರೋಷೋತ್ತಮ ಶೆಟ್ಟಿಯವರ ಹೊರೆಕಾಣಿಕೆ

ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಪುರೋಷೋತ್ತಮ ಶೆಟ್ಟಿಯವರ ಹೊರೆಕಾಣಿಕೆ

Date:

ಉಡುಪಿ: ಶ್ರೀಕೃಷ್ಣ ಮಠಕ್ಕೆ ಉಜ್ವಲ್ ಡೆವಲಪ್ಪರ್ಸ್ ನ ಮಾಲಕರಾದ ಪುರೋಷೋತ್ತಮ ಶೆಟ್ಟಿಯವರು ಅನ್ನದಾನಕ್ಕಾಗಿ ಹೊರೆಕಾಣಿಕೆಯಾಗಿ ಅಕ್ಕಿ, ಬೆಲ್ಲ, ಕಾಯಿಗಳನ್ನು ನೀಡಿ ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಪ್ರದೀಪ್, ಶ್ರೀಶ ಭಟ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!